Wednesday, 28 February 2018

Gk history

▪▪▪▪▪
* *TV Journalist Rahul Mahajan Named Rajya Sabha TV Editor-in-Chief*
* *M.Venkaiah Naidu, who is also the chairman of Rajya Sabha.*
* *Founded in 2008, Rajya Sabha TV is owned and operated by Rajya Sabha and covers the proceedings of the upper house of the Parliament.*
÷÷÷÷÷÷÷÷÷÷÷÷÷÷÷÷÷
* *China Becomes Vice President of Financial Action Task Force*
* *The Financial Action Task Force (FATF) was set up in 1989.*
÷÷÷÷÷÷÷÷÷÷÷÷÷÷÷÷
* *Blue-Coloured Baal Aadhaar Card Launched by UIDAI*
* *UIDAI Chief Executive Officer(CEO)- Ajay Bhushan Pandey,*
* *Headquarters- New Delhi.*
÷÷÷÷÷÷÷÷÷÷÷÷÷÷÷
* *Michael McCormack Named Australia’s New Deputy Prime Minister*
* *Australia Capital- Canberra,*
* *Currency- Australian dollar,*
* *Prime Minister- Malcolm Turnbull.*
÷÷÷÷÷÷÷÷÷÷÷÷÷÷÷÷
 * *PM Modi Flags Off 'Run for New India' Marathon in Surat*
* *Chief Minister of Gujarat- Vijay Rupani, *
* *Governor- Om Prakash Kohli.*
÷÷÷÷÷÷÷÷÷÷÷÷÷÷÷
* *Telangana CM- Chandrasekhar Rao,*
* *Governor- ESL Narasimhan.*
* *Tamil Nadu CM- E Palanisami, *
* *Governor- Banwarilal Purohit.*
÷÷÷÷÷÷÷÷÷÷÷÷÷÷
* *Andaman & Nicobar Command to Host Milan 2018*
* *MILAN was first held in 1995.*
÷÷÷÷÷÷÷÷÷÷÷÷÷÷÷÷
* *SBI Chairman- Rajnish Kumar,*
 * *Headquarters- Mumbai,*
* *Established on- 01st July 1955.*
* *Australia Capital- Canberra,*
* *Currency- Australian Dollar,*
* *Prime Minister- Malcolm Turnbull.*
÷÷÷÷÷÷÷÷÷÷÷÷÷÷÷÷÷
 
   *ಸಾರ್ಕ್ ದೇಶಗಳ ಪಟ್ಟಿ*
*^^^^^^^^^^^^^^^^^^^^^^^^^^^^^^^
*ಪ್ರಾದೇಶಿಕ ಸಹಕಾರಕ್ಕಾಗಿ ದಕ್ಷಿಣ ಏಷ್ಯಾ ಅಸೋಸಿಯೇಷನ್ ​​(SAARC) ದಕ್ಷಿಣ ಏಷ್ಯಾದ ರಾಷ್ಟ್ರಗಳ ಪ್ರಾದೇಶಿಕ ಅಂತರಸರ್ಕಾರಿ ಸಂಘಟನೆ ಮತ್ತು ಭೂ-ರಾಜಕೀಯ ಒಕ್ಕೂಟವಾಗಿದೆ*
# # # # # # # # # # # # #
* *ಪ್ರಧಾನ ಕಛೇರಿ - ಕಾಠ್ಮಂಡು, ನೇಪಾಳ*
* *ಸ್ಥಾಪಿತ - 8 ಡಿಸೆಂಬರ್ 1985, ಢಾಕಾ, ಬಾಂಗ್ಲಾದೇಶ*
* * *ರಚನೆ - 16 ಜನವರಿ 1987*
      ÷÷÷÷÷÷÷÷÷÷÷÷÷÷÷
      *ಸಾರ್ಕ್ ಸದಸ್ಯ   ರಾಷ್ಟ್ರಗಳ   ಪಟ್ಟಿ (8)*
          *•••••••••••••••••••*
              *ಮಾಲ್ಡೀವ್ಸ್*
              *ಬಾಂಗ್ಲಾದೇಶ*
                *ಭೂತಾನ್*
                *ಶ್ರೀಲಂಕಾ*
               *ಪಾಕಿಸ್ತಾನ*
               *ಆಫ್ಘಾನಿಸ್ತಾನ*
                  *ಭಾರತ*
                  *ನೇಪಾಳ*
   
#################

*👧ಮಹಿಳಾ ಮುಖ್ಯಮಂತ್ರಿಗಳು*👧
################
* *ಸುಖೇತಾ ಕ್ರಿಪ್ಲಾನಿ - ಉತ್ತರ ಪ್ರದೇಶ - ಭಾರತೀಯ ರಾಷ್ಟ್ರೀಯ ಕಾಂಗ್ರೆಸ್*
* *ನಂದಿನಿ ಸತ್ಪತಿ - ಒರಿಸ್ಸಾ - ಭಾರತೀಯ ರಾಷ್ಟ್ರೀಯ ಕಾಂಗ್ರೆಸ್*
* *ಶಶಿಕಲಾ ಕಾಕೋಡ್ಕರ್ - ಗೋವಾ - ಮಹಾತ್ವಾರಾವಾಡಿ ಗೊಮಾಂತಕ್ ಪಾರ್ಟಿ*
* *ಸಯಿದಾ ಅಂವಾರಾ ತೈಮುರ್ - ಅಸ್ಸಾಂ - ಭಾರತೀಯ ರಾಷ್ಟ್ರೀಯ ಕಾಂಗ್ರೆಸ್*
* *ಜಾನಕಿ ರಾಮಚಂದ್ರನ್ - ತಮಿಳುನಾಡು - ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ*
 * *ಜಯಲಲಿತಾ - ತಮಿಳುನಾಡು - ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ*
* *ಮಾಯಾವತಿ - ಉತ್ತರ ಪ್ರದೇಶ - ಬಹುಜನ ಸಮಾಜ ಪಕ್ಷ*
* *ರಾಜೀಂದರ್ ಕೌರ್ ಭಟ್ಟಲ್ - ಪಂಜಾಬ್ - ಭಾರತೀಯ ರಾಷ್ಟ್ರೀಯ ಕಾಂಗ್ರೆಸ್*
* *ರಬ್ರಿ ದೇವಿ - ಬಿಹಾರ - ರಾಷ್ಟ್ರೀಯ ಜನತಾ ದಳ*
 * * *ಸುಷ್ಮಾ ಸ್ವರಾಜ್ - ದೆಹಲಿ - ಭಾರತೀಯ ಜನತಾ ಪಕ್ಷ*
* *ಶೀಲಾ ದೀಕ್ಷಿತ್ - ದೆಹಲಿ - ಭಾರತೀಯ ರಾಷ್ಟ್ರೀಯ ಕಾಂಗ್ರೆಸ್*
 * *ಉಮಾ ಭಾರತಿ - ಮಧ್ಯ ಪ್ರದೇಶ - ಭಾರತೀಯ ಜನತಾ ಪಕ್ಷ*
* *ವಸುಂಧರಾ ರಾಜೇ - ರಾಜಸ್ಥಾನ - ಭಾರತೀಯ ಜನತಾ ಪಕ್ಷ*
* *ಮಮತಾ ಬ್ಯಾನರ್ಜಿ - ಪಶ್ಚಿಮ ಬಂಗಾಳ - ಅಖಿಲ ಭಾರತ ತೃಣಮೂಲ ಕಾಂಗ್ರೆಸ್*
* *ಅನಾಂಡಿಬೆನ್ ಪಟೇಲ್ - ಆನಂದಬಿಬೆನ್ ಪಟೇಲ್ - ಭಾರತ್ ಜನತಾ ಪಾರ್ಟಿ*
* *ಮೆಹಬೂಬಾ ಮುಫ್ತಿ - ಜಮ್ಮು ಮತ್ತು ಕಾಶ್ಮೀರ-ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ*
*================*

*List of important freedom movements in India*
================
* *ಖಿಲಾಫತ್ ಚಳವಳಿ - 1919*
* *ರೌಲಟ್ ಕಾಯಿದೆ - 1919*
* *ಜಲಿಯನ್ವಾಲ್ಲಾ ಬಾಗ್ ಹತ್ಯಾಕಾಂಡ - 1919*
* *ಅಸಹಕಾರ ಚಳವಳಿ- 1920*
* *ಚೌರಿ ಚೌರಾ ಘಟನೆ - 1922*
* *ಸೈಮನ್ ಕಮಿಷನ್ - 1927*
* *ದಂಡಿ ಮಾರ್ಚ್ - 1930*
* *ಕ್ವಿಟ್ ಇಂಡಿಯಾ ಮೂಮೆಂಟ್ - 1942*
* *ಇಂಡಿಯನ್ ಇಂಡಿಪೆಂಡೆನ್ಸ್ ಆಕ್ಟ್- 1947*
* *ಭಾರತದ ವಿಭಜನೆ - 1947*
#################

ಪ್ರಪ್ರಥಮಗಳು ಸಾಮಾನ್ಯ ಜ್ಞಾನ || GK

📌 ಪ್ರಪ್ರಥಮಗಳು 📌
★ ಸಾಮಾನ್ಯ ಜ್ಞಾನ

★ ಕರ್ನಾಟಕದ ಮೊದಲ ಮಹಿಳೆಯರು

300) ಕರ್ನಾಟಕದ ಪ್ರಥಮ ವಚನಗಾರ್ತಿ ಯಾರು?
- ಅಕ್ಕಮಹಾದೇವಿ
301) ಕರ್ನಾಟಕದ ಪ್ರಥಮ ಪತ್ರಕರ್ತೆ / ಪ್ರಕಾಶಕಿ ಯಾರು?
- ನಂಜನಗೂಡು ತಿರುಮಲಾಂಬಾ
302) ನಾಟಕ ರಂಗದ ಮೇಲೆ ಏರಿದ ಕನ್ನಡದ ಮೊದಲ ಸ್ತ್ರೀ ಯಾರು?
- ಗಂಗೂಬಾಯಿ ಗುಳೇದಗುಡ್ಡ
303) ಕರ್ನಾಟಕದ ಪ್ರಥಮ ಮಹಿಳಾ ಮಂತ್ರಿ ಯಾರು?
- ಗ್ರೇಸ್ ಠಕ್ಕರ್
304) ಅಖಿಲ ಭಾರತದ ಕನ್ನಡ ಸಾಹಿತ್ಯ ಸಮ್ಮೇಳನದ ಮೊದಲ ಮಹಿಳಾ ಅಧ್ಯಕ್ಷರು ಯಾರು?
- ಜಯದೇವಿ ತಾಯಿ ಲಿಗಾಡೆ
305) ಸೋವಿಯತ್ ಲ್ಯಾಂಡ್ ಪ್ರಶಸ್ತಿ ಪಡೆದ ಮೊದಲ ಕನ್ನಡಿತಿ ಯಾರು?
- ಅನುಪಮಾ ನಿರಂಜನ
306) ಕನ್ನಡದ ಪ್ರಥಮ ನವೋದಯ ಕವಯಿತ್ರಿ ಯಾರು?
- ಬೆಳಗೆರೆ ಜಾನಕಮ್ಮ
★'''''★'''''★

★ ಪತ್ರಿಕಾ ಲೋಕದ ಪ್ರಥಮರು ★

307) ಕರ್ನಾಟಕದ ಪ್ರಥಮ ಪತ್ರಿಕೆ ಯಾವುದು?
- ಮಂಗಳೂರು ಸಮಾಚಾರ (೧೮೪೮)
308) ಕರ್ನಾಟಕದ ಪ್ರಥಮ ದಿನಪತ್ರಿಕೆ ಯಾವುದು?
- ಸೂರ್ಯೋದಯ ಪ್ರಕಾಶಿಕ (೧೮೭೦)
309) ಕರ್ನಾಟಕದ ಪ್ರಥಮ ಕನ್ನಡ e-ಪತ್ರಿಕೆ ಯಾವುದು?
- ವಿಶ್ವಕನ್ನಡ
310) ಕರ್ನಾಟಕದ ಪ್ರಥಮ ವಾರ ಪತ್ರಿಕೆ ಯಾವುದು?
- ಸುಬುದ್ಧಿ ಪ್ರಕಾಶ (೧೮೫೦)
311) ಕರ್ನಾಟಕದ ಪ್ರಥಮ ವಿಜ್ಞಾನ ಪತ್ರಿಕೆ ಯಾವುದು?
- ವಿಜ್ಞಾನ
312) ಕರ್ನಾಟಕದ ಪ್ರಥಮ ವಿಡಿಯೋ ಪತ್ರಿಕೆ ಯಾವುದು?
- ಬೆಳ್ಳಿಚುಕ್ಕಿ
313) ಕರ್ನಾಟಕದ ಪ್ರಥಮ ಮಕ್ಕಳ ಪತ್ರಿಕೆ ಯಾವುದು?
- ಮಕ್ಕಳ ಪುಸ್ತಕ
314) ಕರ್ನಾಟಕದ ಪ್ರಥಮ ಮಹಿಳಾ ಪತ್ರಿಕೆ ಯಾವುದು?
- ಕರ್ನಾಟಕ ನಂದಿನಿ (೧೯೧೩)
315) ಕರ್ನಾಟಕದ ಪ್ರಥಮ ಸಾಹಿತ್ಯಿಕ ವೈಜ್ಞಾನಿಕ ಪತ್ರಿಕೆ ಯಾವುದು?
- ಕರ್ನಾಟಕ ಜ್ಞಾನ ಮಂಜರಿ (೧೮೭೮)
316) ಕರ್ನಾಟಕದ ಪ್ರಥಮ ಶಿಕ್ಷಣ ಪತ್ರಿಕೆ ಯಾವುದು?
- ಕನ್ನಡ ಜ್ಞಾನ ಬೋಧಿನಿ (೧೮೬೨)
317) ಕರ್ನಾಟಕದ ಪ್ರಥಮ ಜಿಲ್ಲಾ ಪತ್ರಿಕೆ ಯಾವುದು?
- ಜ್ಞಾನೋದಯ (ಶಿವಮೊಗ್ಗ)
318) ಕನ್ನಡದಲ್ಲಿ ಪ್ರಾರಂಭವಾದ ಮೊದಲ ಕಾಮಶಾಸ್ತ್ರ ಪತ್ರಿಕೆ ಯಾವುದು?
- ಪ್ರೇಮ
319) ಕರ್ನಾಟಕದ ಮೊಟ್ಟಮೊದಲ ಕಾನೂನು ಪತ್ರಿಕೆ ಯಾವುದು?
- ನ್ಯಾಯ ಸಂಗ್ರಹ
320) ಕರ್ನಾಟಕದ ಮೊಟ್ಟಮೊದಲ ಚಲನಚಿತ್ರ ಪತ್ರಿಕೆ ಯಾವುದು?
- ಸಿನಿಮಾ
321) ಕನ್ನಡದಲ್ಲಿ ಆರಂಭಗೊಂಡ ಮೊದಲ ಹಾಸ್ಯ ಪತ್ರಿಕೆ ಯಾವುದು?
- ವಿಕಟ ಪ್ರತಾಪ
322) ಅತಿ ಹೆಚ್ಚು ರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ಕನ್ನಡದ ಮೊದಲ ಪತ್ರಿಕೆ ಯಾವುದು?
- ಉದಯವಾಣಿ
★'''''★'''''★

★ ಕರ್ನಾಟಕದ ಸಾಹಿತ್ಯ ಲೋಕ ಪ್ರಥಮರು ★

323) ಕನ್ನಡದ ಮೊದಲ ಕೃತಿ ಯಾವುದು?
- ಕವಿರಾಜಮಾರ್ಗ
324) ಕನ್ನಡದಲ್ಲಿ ರಚನೆಗೊಂಡ ಮೊದಲ ಕಾವ್ಯ ಯಾವುದು?
- ಆದಿಪುರಾಣ
325) ಕನ್ನಡದ ಮೊದಲ ಗದ್ಯ ಕೃತಿ ಯಾವುದು?
- ವಡ್ಡಾರಾಧನೆ
326) ಕನ್ನಡದಲ್ಲಿ ರಚನೆಗೊಂಡ ಮೊದಲ ನಾಟಕ ಯಾವುದು?
- ಮಿತ್ರಾವಿಂದಾ ಗೋವಿಂದಾ
327) ಕನ್ನಡದ ಮೊದಲ ಗೀತ ನಾಟಕ ಯಾವುದು?
- ಮುಕ್ತದ್ವಾರ
328) ಕನ್ನಡದ ಮೊದಲ ಜ್ಯೋತಿಷ್ಯ ಗ್ರಂಥ ಯಾವುದು?
- ಜಾತಕ ತಿಲಕ ( ಶ್ರೀಧರಾಚಾರ್ಯ )
329) ಕನ್ನಡದ ಮೊದಲ ಸ್ವತಂತ್ರ ಪೌರಾಣಿಕ ನಾಟಕ ಯಾವುದು?
- ಪೃಥು ವಿಜಯ
330) ಕನ್ನಡದಲ್ಲಿ ರಚನೆಗೊಂಡ ಮೊದಲ ಗಾದೆಗಳ ಸಂಕಲನ ಯಾವುದು?
- ಕನ್ನಡ ಗಾದೆಗಳು
331) ಕನ್ನಡದಲ್ಲಿ ರಚನೆಗೊಂಡ ಮೊದಲ ಒಗಟುಗಳ ಸಂಗ್ರಹ ಯಾವುದು?
- ಮಕ್ಕಳ ಒಡಪುಗಳು
332) ಕನ್ನಡದಲ್ಲಿ ರಚನೆಗೊಂಡ ಮೊದಲ ಪ್ರಬಂಧ ಸಂಕಲನ ಯಾವುದು?
- ಲೋಕರಹಸ್ಯ
333) ಕನ್ನಡದ ಮೊದಲ ಛಂದಶಾಸ್ತ್ರ ಗ್ರಂಥ ಯಾವುದು?
- ಛಂದೋಂಬುಧಿ
334) ಕನ್ನಡದ ಮೊದಲ ವೈದ್ಯ ಗ್ರಂಥ ಯಾವುದು?
- ಗೋವೈದ್ಯ ( ಕೀರ್ತಿವರ್ಮ )
335) ಕನ್ನಡದ ಮೊದಲ ವಿಷಯ ವಿಶ್ವಕೋಶ ಯಾವುದು?
- ವಿವೇಕ ಚಿಂತಾಮಣಿ
336) ಕನ್ನಡದ ಮೊದಲ ವಿಶ್ವಕೋಶ ಯಾವುದು?
- ಲೋಕೋಪಕಾರ
337) ಕನ್ನಡದಲ್ಲಿ ರಚನೆಗೊಂಡ ಮೊದಲ ಮಕ್ಕಳ ವಿಶ್ವಕೋಶ ಯಾವುದು?
- ಬಾಲ ಪ್ರಪಂಚ
338) ಕನ್ನಡದ ಮೊದಲ ನವ್ಯತೆಯನ್ನೊಳಗೊಂಡ ಕಾದಂಬರಿ ಯಾವುದು?
- ವಿಶ್ವಾಮಿತ್ರನ ಸೃಷ್ಟಿ (ಶ್ರೀರಂಗ)
339) ಕನ್ನಡದಲ್ಲಿ ರಚನೆಗೊಂಡ ಮೊದಲ ಮನೋವೈಜ್ಞಾನಿಕ ಕಾದಂಬರಿ ಯಾವುದು?
- ಅಂತರಂಗ ( ದೇವುಡು )
340) ಕನ್ನಡದ ಮೊದಲ ವ್ಯಾಕರಣ ಗ್ರಂಥ ಯಾವುದು?
- ಶಬ್ದಮಣಿ ದರ್ಪಣ
341) ಕನ್ನಡದ ಮೊದಲ ಲಾಕ್ಷಣಿಕ ಗ್ರಂಥ ಯಾವುದು?
- ಕವಿರಾಜ ಮಾರ್ಗ
342) ಮೊಟ್ಟಮೊದಲು ಬೈಬಲ್ ನ್ನು ಕನ್ನಡೀಕರಣಗೊಳಿಸಿದವರು ಯಾರು?
- ಜಾನ್ ಹ್ಯಾಂಡ್ಸ್
343) ಕನ್ನಡದ ಮೊದಲ ಐತಿಹಾಸಿಕ ನಾಟಕಕಾರ ಯಾರು?
- ಸಂಸ
344) ಕನ್ನಡದಲ್ಲಿ ರಚನೆಗೊಂಡ ಮೊದಲ ಪ್ರವಾಸ ಕಥನ ಯಾವುದು?
- ದಕ್ಷಿಣ ಭಾರತ ಯಾತ್ರೆ
345) ಕನ್ನಡದಲ್ಲಿ ರಚನೆಗೊಂಡ ಮೊದಲ ಪತ್ತೇದಾರಿ ಕಾದಂಬರಿ ಯಾವುದು?
- ಚೋರಗ್ರಹಣ ತಂತ್ರ
346) ಕನ್ನಡದ ಮೊದಲ ಆಯುರ್ವೇದ ಗ್ರಂಥ ಯಾವುದು?
- ಕರ್ಣಾಟಕ ಕಲ್ಯಾಣಕಾರಕ
347) ಕನ್ನಡದ ಮೊದಲ ಸ್ವತಂತ್ರ ಸಾಮಾಜಿಕ ಕಾದಂಬರಿ ಯಾವುದು?
- ಇಂದಿರಾಬಾಯಿ
348) ಕನ್ನಡದಲ್ಲಿ ರಚನೆಗೊಂಡ ಮೊದಲ ಐತಿಹಾಸಿಕ ಕಾದಂಬರಿ ಯಾವುದು?
- ಮುದ್ರಾಮಂಜೂಷ
349) ಕನ್ನಡದಲ್ಲಿ ರಚನೆಗೊಂಡ ಮೊದಲ ಜೀವನಚರಿತ್ರೆ ಯಾವುದು?
- ಕುಣಿಗಲ್ ರಾಮಾಶಾಸ್ತ್ರಿಗಳ ಜೀವನ ಚರಿತ್ರೆ
350) ಕನ್ನಡದ ಮೊದಲ ಅಭಿನಂದನಾ ಗ್ರಂಥ ಯಾವುದು?
- ಸಂಭಾವನೆ ( ಬಿ.ಎಂ.ಶ್ರೀ.ಯವರಿಗೆ )
351) ಕನ್ನಡದಲ್ಲಿ ರಚನೆಗೊಂಡ ಮೊದಲ ಇಂಗ್ಲೀಷ್ - ಕನ್ನಡ ನಿಘಂಟುಕಾರ ಯಾರು?
- ವಿಲಿಯಮ್ ರೀವ್ಸ್
352) ಕನ್ನಡದ ಮೊದಲ ತಾಂತ್ರಿಕ ಪದಕೋಶ ಯಾವುದು?
- ಔದ್ಯಮಿಕ ನಿಘಂಟು
353) ಕನ್ನಡದ ಮೊದಲ ಕಾವ್ಯ ನಿಘಂಟು ಯಾವುದು?
- ರನ್ನಕಂದ
354) ಕನ್ನಡದ ಮೊದಲ ಗದ್ಯ ನಿಘಂಟು ಯಾವುದು?
- ಕರ್ಣಾಟಕ ಶಬ್ದಸಾರ
355) ಕನ್ನಡದಲ್ಲಿ ರಚನೆಗೊಂಡ ಮೊದಲ ವೈದ್ಯಕೀಯ ನಿಘಂಟು ಯಾವುದು?
- ವೈದ್ಯ ಪದಕೋಶ
★'''''★'''''★

★ ಬಣ್ಣದ ಲೋಕದ ಪ್ರಥಮರು ★

356) ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ಮೊದಲ ಚಿತ್ರ ಯಾವುದು?
- ಬೇಡರ ಕಣ್ಣಪ್ಪ
357) ಕನ್ನಡದ ಮೊದಲ ಐತಿಹಾಸಿಕ ಚಿತ್ರ ಯಾವುದು?
- ರಣಧೀರ ಕಂಠೀರವ
358) ಕನ್ನಡದ ಮೊದಲ ಮೂಕಿ ಚಿತ್ರ ಯಾವುದು?
- ಮೃಚ್ಛಕಟಿಕ
359) ಕನ್ನಡದ ಮೊದಲ ವರ್ಣ ಚಲನಚಿತ್ರ ಯಾವುದು?
- ಅಮರಶಿಲ್ಪಿ ಜಕಣಾಚಾರಿ
360) ಕರ್ನಾಟಕದ ಮೊಟ್ಟಮೊದಲ ಚಿತ್ರಮಂದಿರ ಯಾವುದು?
- ಪ್ಯಾರಾಮೌಂಟ್ ( ೧೯೦೫ )
361) ಕನ್ನಡದ ಮೊದಲ ಕಾದಂಬರಿ ಆಧಾರಿತ ಚಲನಚಿತ್ರ ಯಾವುದು?
- ಕರುಣೆಯೇ ಕುಟುಂಬದ ಕಣ್ಣು
362) ಕನ್ನಡದ ಮೊದಲ ರಿಯಾಯಿತಿ (ಸಬ್ಸಿಡಿ ) ಪಡೆದ ಚಿತ್ರ ಯಾವುದು?
- ನಕ್ಕರೆ ಅದೇ ಸ್ವರ್ಗ
363) ಕನ್ನಡದ ಮೊದಲ ಸಾಮಾಜಿಕ ಚಲನಚಿತ್ರ ಯಾವುದು?
- ಸಂಸಾರ ನೌಕೆ (೧೯೩೬)
364) ಚಲನಚಿತ್ರ ಹಿನ್ನೆಲೆ ಗಾಯನಕ್ಕೆ ರಾಷ್ಟ್ರ ಪ್ರಶಸ್ತಿ ಕನ್ನಡದ ಮೊದಲಿಗರು ಯಾರು?
- ಶಿವಮೊಗ್ಗ ಸುಬ್ಬಣ್ಣ
365) ಚಿತ್ರ ಸಂಗೀತಕ್ಕೆ ೨ ಬಾರಿ ರಾಷ್ಟ್ರ ಪ್ರಶಸ್ತಿ ಕನ್ನಡದ ಮೊದಲಿಗರು ಯಾರು?
- ಬಿ.ವಿ.ಕಾರಂತ್
366) ಕನ್ನಡದ ಮೊದಲ ಭಾವಗೀತೆ ಧ್ವನಿಸುರುಳಿ ಯಾವುದು?
- ನಿತ್ಯೋತ್ಸವ
367) ಕರ್ನಾಟಕದ ಮೊಟ್ಟಮೊದಲ ವೃತ್ತಿನಾಟಕ ಕಂಪೆನಿ ಯಾವುದು?
- ಶ್ರೀ ವೀರನಾರಾಯಣ ಪ್ರಾಸಾದಿತ ಕೃತಪುರ ನಾಟಕ ಮಂಡಳಿ
368) ಕರ್ನಾಟಕದ ಮೊಟ್ಟಮೊದಲ ಬೀದಿ ನಾಟಕ ಪ್ರಯೋಗ ಯಾವುದು?
- ಕಟ್ಟು
369) ಕನ್ನಡದ ಮೊಟ್ಟಮೊದಲ ಹವ್ಯಾಸಿ ನಾಟಕ ತಂಡ ಯಾವುದು?
- ಭಾರತ ಕಲೋತ್ತೇಜಕ ಸಂಗೀತ ಸಮಾಜ
370) ಕನ್ನಡದ ಮೊಟ್ಟಮೊದಲ ರೇಡಿಯೋ ನಾಟಕ ಯಾವುದು?
- ನೀರಗಂಟಿ ಮಾರ ( ವಿ.ಕೆ.ಶ್ರೀನಿವಾಸನ್ )
371) ಕರ್ನಾಟಕದಲ್ಲಿ ಪ್ರದರ್ಶನಗೊಂಡ ಮೊದಲ ಅಸಂಗತ ನಾಟಕ ಯಾವುದು?
- ಬೊಕ್ಕತಲೆಯ ನರ್ತಕಿ ( ಸುಮತೀಂದ್ರ ನಾಡಿಗ್ )
★'''''★'''''★

★ನಾಡಿನ ಮೊದಲುಗಳು ★

372) ಕರ್ನಾಟಕದ ಮೊಟ್ಟಮೊದಲ ರಾಜವಂಶ ಯಾವುದು?
- ಕದಂಬ
373) ಕರ್ನಾಟಕದಲ್ಲಿ ಕಟ್ಟಲಾದ ಮೊಟ್ಟಮೊದಲ ಕೆರೆ ಯಾವುದು?
- ಚಂದ್ರವಳ್ಳಿ
374) ಕರ್ನಾಟಕದಲ್ಲಿ ನಿರ್ಮಿಸಲಾದ ಮೊದಲ ಶಿಲ್ಪ ಯಾವುದು?
- ನಾಗಶಿಲ್ಪ
375) ಕರ್ನಾಟಕದ ಮೊಟ್ಟಮೊದಲ ಶಾಸನ ಯಾವುದು?
- ಹಲ್ಮಿಡಿ
376) ಕರ್ನಾಟಕದಲ್ಲಿ ನಿರ್ಮಿಸಲಾದ ಮೊಟ್ಟಮೊದಲ ಕೋಟೆ ಯಾವುದು?
- ಬಾದಾಮಿ ಕೋಟೆ
377) ಕರ್ನಾಟಕದಲ್ಲಿ ನಿರ್ಮಿಸಲಾದ ಮೊಟ್ಟಮೊದಲ ಜೈನ ದೇವಾಲಯ ಯಾವುದು?
- ಪ್ರಣವೇಶ್ವರ ದೇವಾಲಯ, ತಾಳಗುಂದ
378) ಕರ್ನಾಟಕದಲ್ಲಿ ಕಟ್ಟಲಾದ ಮೊಟ್ಟಮೊದಲ ಬೌದ್ಧ ವಿಹಾರ ಯಾವುದು?
- ಬನವಾಸಿ
379) ಕರ್ನಾಟಕದ ಅತಿ ಪ್ರಾಚೀನ ಕಲ್ಲಿನ ನಿರ್ಮಿತ ಕಟ್ಟಡ ಯಾವುದು?
- ಹಲಸಿಯ ಜೈನ ಬಸದಿ
380) ಕರ್ನಾಟಕದ ಮೊಟ್ಟಮೊದಲ ವಿಶ್ವವಿದ್ಯಾಲಯ ಯಾವುದು?
- ಮೈಸೂರು ವಿ.ವಿ.
381) ಕರ್ನಾಟಕದ ಮೊಟ್ಟಮೊದಲ ಕಾಲೇಜು ಯಾವುದು?
- ಸೆಂಟ್ರಲ್ ಕಾಲೇಜು, ಬೆಂಗಳೂರು.
382) ಕರ್ನಾಟಕದ ಮೊಟ್ಟಮೊದಲ ವೈದ್ಯಕೀಯ ಕಾಲೇಜು ಯಾವುದು?
- ಮೈಸೂರು.
383) ಕರ್ನಾಟಕದ ಮೊಟ್ಟಮೊದಲ ಪಾಲಿಟೆಕ್ನಿಕ್ ಕಾಲೇಜು ಯಾವುದು?
- ಶ್ರೀ ಜಯಚಾಮರಾಜೇಂದ್ರ ಪಾಲಿಟೆ.

GK || History

📚 ​"ಜ್ಞಾನ ಸಂಗಮ"​📚

*​ದಿನಕ್ಕೊಂದು ಇತಿಹಾಸ ಪುಟ ಭಾಗ 10*
​======================​=

*ಕದಂಬರ ಮೂಲ*
ದೈವಾಂಶ ಸಿದ್ದಾಂತ
ನಾಗ ಸಿದ್ದಾಂತ
ಜೈನ ಸಿದ್ದಾಂತ
ನಂದಾ ಮೂಲ
ತಮಿಳು ಮೂಲ
ಕನ್ನಡ ಮೂಲ

ಕದಂಬರ ಮೂಲ ಪುರುಷ - ಮಯೂರ ವರ್ಮ .
ಮಯೂರವರ್ಮನ ತಂದೆಯ ಹೆಸರು - ವೀರಶರ್ಮ .
ಮಯೂರವರ್ಮನ ಗುರುವಿನ ಹೆಸರು - ವೀರಶರ್ಮ .
ಮಯೂರವರ್ಮನನ್ನ ಅವಮಾನಿಸಿದ ಕಂಚಿಯ ಪಲ್ಲವ ದೊರೆ - ಶಿವಸ್ಕಂದ ವರ್ಮ .
ಚಂದ್ರವಳ್ಳಿ ಶಾಸನದ ಕರ್ತೃ - ಮಯೂರವರ್ಮ
ಚಂದ್ರವಳ್ಳಿಯ ಬಳಿ ಕೆರೆಯನ್ನು ನಿರ್ಮಿಸಿದ ಕದಂಬ ದೊರೆ - ಮಯೂರವರ್ಮ
ಮಯೂರವರ್ಮನ ಸೈನಿಕ ಸಾಧನೆಯನ್ನು ತಿಳಿಸುವ ಶಾಸನ - ಚಂದ್ರವಳ್ಳಿ ಶಾಸನ .
ಕರ್ನಾಟಕದ ಪ್ರಥಮ ಚಕ್ರವರ್ತಿ ಎಂಬ ಹೆಗ್ಗಳಿಕೆಗೆ ಪಾತ್ರನಾದ ಅರಸ - ಮಯೂರವರ್ಮ
ಮಯೂರವರ್ಮನ ನಂತರ ಕದಂಬ ವಂಶವನ್ನು ಆಳಿದವರು - ಕಂಗವರ್ಮ .
ಧರ್ಮರಾಜ , ಧರ್ಮಮಹಾರಾಜ ಎಂಬ ಬಿರುದನ್ನು ಧರಿಸಿದ್ದ ಕದಂಬ ದೊರೆ - ಕಾಕುಸ್ಥವರ್ಮ .
ಕನ್ನಡದ ಮೊಟ್ಟ ಮೊದಲ ಶಾಸನ - ಹಲ್ಮಿಡಿ ಶಾಸನ .
ಹಲ್ಮಿಡಿ ಶಾಸನದ ಕರ್ತೃ - ಕಾಕುಸ್ಥವರ್ಮ .
ತಾಳಗುಂದ ಶಾಸನದ ಕರ್ತೃ - ಕಾಕುಸ್ಥವರ್ಮ .
ಕದಂಬರ ರಾಜ್ಯಾಡಳಿತದಲ್ಲಿ ರಾಜನಿಗೆ ಆಡಳಿತದಲ್ಲಿ ಸಹಾಯ ಮಾಡುತ್ತಿದ್ದ ಮಂತ್ರಿಮಂಡಳವನ್ನು ಈ ಹೆಸರಿನಿಂದ ಕರೆಯುವರು - ಪಂಚಪ್ರಧಾನರು .
ಪ್ರಧಾನ ಮಂತ್ರಿ - ಪ್ರಧಾನ
ಅರಮನೆಯ ವ್ಯವಹಾರಗಳ ಮಂತ್ರಿ - ಮನೆಸೇರ್ಗಡೆ .
ವಿದೇಶಾಂಗ ವ್ಯವಹಾರಗಳ ಮಂತ್ರಿ - ತಂತ್ರ ಪಾಲ .
ತಾಂಬೂಲ ಪಾರು ಪತ್ಯಗಾರ - ಕ್ರಮುಖ ಪಾಲ .
ಮಂತ್ರಿಮಂಡಲದ ಪ್ರಧಾನ ಕಾರ್ಯ ದರ್ಶಿ - ಸಭಾಕಾರ್ಯ ಸಚಿವ .
ಕದಂಬರ ಆಡಳಿತದಲ್ಲಿ ಜಿಲ್ಲೆಯ ಮುಖ್ಯಸ್ಥನನ್ನು ಈ ಹೆಸರಿನಿಂದ ಕರೆಯುತ್ತಿದ್ದರು - ಮನ್ನೇಯ .
ಪಟ್ಟಣ್ಣದ ಾಡಳಿತ ನೋಡಿಕೊಳ್ಳುತ್ತಿದ್ದವನು - ಪಟ್ಟಣ್ಣ ಸ್ವಾಮಿ

ಹಿಂದೂ ಧರ್ಮದವರೆಂದಮೇಲೆ ನಿಮಗಿದು ತಿಳಿದಿರಲೇ ಬೇಕು......||| Know about Hindu religion

ತಪ್ಪದೆ ಓದಿ ...
ಹಿಂದೂ ಧರ್ಮದವರೆಂದಮೇಲೆ
ನಿಮಗಿದು ತಿಳಿದಿರಲೇ ಬೇಕು......
🚩 *LET'S REFRESH * 🚩
**************************

*ವೇದಗಳು (೪)*
ಋಗ್ವೇದ,
ಯಜುರ್ವೇದ,
ಸಾಮವೇದ,
ಅಥರ್ವವೇದ.
*********************

*ರಾಶೀಗಳು (೧೨)*
ಮೇಷ,
ವೃಷಭ,
ಮಿಥುನ,
ಕರ್ಕ,
ಸಿಂಹ,
ಕನ್ಯಾ,
ತುಲಾ,
ವೃಶ್ಚಿಕ,
ಧನು,
ಮಕರ,
ಕುಂಭ,
ಮೀನ.
*********************

*ಋತುಗಳು (೬) ಮತ್ತು ಮಾಸ (೧೨) *
ವಸಂತ (ಚೈತ್ರ-ವೈಶಾಖ),
ಗ್ರೀಷ್ಮ (ಜೇಷ್ಠ-ಆಷಾಢ) ,
ವರ್ಷಾ (ಶ್ರಾವಣ-ಭಾದ್ರಪದ),
ಶರದ (ಅಶ್ವಿನ-ಕಾರ್ತಿಕ),
ಹೇಮಂತ (ಮಾರ್ಗಶಿರ-ಪೌಷ),
ಶಿಶಿರ (ಮಾಘ-ಫಾಲ್ಗುಣ).
*******************

*ದಿಕ್ಕುಗಳು* (೧೦)
ಪೂರ್ವ,
ಪಶ್ಚಿಮ,
ಉತ್ತರ,
ದಕ್ಷಿಣ,
ಈಶಾನ್ಯ,
ಆಗ್ನೇಯ,
ವಾಯವ್ಯ,
ನೈಋತ್ಯ,
ಆಕಾಶ,
ಪಾತಾಳ.
******************

*ಸಂಸ್ಕಾರಗಳು* (೧೬)
ಗರ್ಭಧಾನ,
ಪುಂಸವನ,
ಸೀಮನ್ತೋತ್ರಯನ,
ಜಾತಕರ್ಮ,
ನಾಮಕರಣ,
ನಿಷಕ್ರಮಣ,
ಅನ್ನಪ್ರಾಶನ,
ಚೂಡಾಕರ್ಮ,
ಕರ್ಣಭೇದ,
ಯಜ್ಞೋಪವೀತ,
ವೇದಾರಂಭ,
ಕೇಶಾಂತ,
ಸಮಾವರ್ತನ,
ವಿವಾಹ,
ಆವಸಥ್ಯಧಾನ,
ಶ್ರೌತಧಾನ.
******************

*ಸಪ್ತ ಋಷಿಗಳು* (೭)
ವಿಶ್ವಾಮಿತ್ರ,
ಜಮದಗ್ನಿ,
ಭಾರದ್ವಾಜ,
ಗೌತಮ,
ಅತ್ರಿ,
ವಸಿಷ್ಠ,
ಕಶ್ಯಪ.
******************

*ಸಪ್ತಪರ್ವತಗಳು*
ಹಿಮಾಲಯ (ಉತ್ತರ ಭಾರತ)
ಮಲಯ (ಕರ್ನಾಟಕ ಮತ್ತು ತಮಿಳನಾಡು) ,
ಸಹ್ಯಾದ್ರೀ (ಮಹಾರಾಷ್ಟ್ರ) ,
ಮಹೇಂದ್ರ (ಉಡಿಸಾ),
ವಿಂಧ್ಯಾಚಲ (ಮಧ್ಯಪ್ರದೇಶ),
ಅರವಲೀ (ರಾಜಸ್ಥಾನ),
ರೈವತಕ (ಗಿರನಾರ-ಗುಜರಾತ)
******************

*ಜ್ಯೋತಿರ್ಲಿಂಗಗಳು* (೧೨)
ಸೋಮನಾಥ ನಾಗೇಶ (ಗುಜರಾಥ),
ಮಲ್ಲಿಕಾರ್ಜುನ (ಆಂಧ್ರಪ್ರದೇಶ),
ರಾಮೇಶ್ವರ (ತಮಿಳನಾಡು),
ಮಹಾಕಾಲೇಶ್ವರ (ಉಜ್ಜೈನ),
ಓಂಕಾರೇಶ್ವರ (ಮಧ್ಯಪ್ರದೇಶ)
ಕೇದಾರನಾಥ (ಉತ್ತರಾಂಚಲ),
ವಿಶ್ವನಾಥ (ಉತ್ತರ ಪ್ರದೇಶ),
ಪರಳೀ ವೈಜನಾಥ,
ತ್ರ್ಯಂಬಕೇಶ್ವರ ,
ಘೃಷ್ಣೇಶ್ವರ ,
ಭೀಮಾಶಂಕರ (ಎಲ್ಲ ಮಹಾರಾಷ್ಟ್ರ).
*****************

*ಪೀಠಗಳು* (೪)
ಶಾರದಾಪೀಠ (ದ್ವಾರಕಾ-ಗುಜರಾತ),
ಜ್ಯೋತಿಷ್ಪೀಠ (ಜೋಶೀಮಠ- ಉತ್ತರಾಂಚಲ),
ಗೋವರ್ಧನಪೀಠ(ಜಗನ್ನಾಥಪುರೀ- ಉಡೀಸಾ),
ಶೃಂಗೇರಿ ಪೀಠ (ಶೃಂಗೇರಿ- ಕರ್ನಾಟಕ)
****************

*ಚಾರಧಾಮಗಳು*
ಬದ್ರಿನಾಥ (ಉತ್ತರಾಂಚಲ),
ರಾಮೇಶ್ವರಮ (ತಮಿಳನಾಡು),
ದ್ವಾರಿಕಾ (ಗುಜರಾತ),
ಜಗನ್ನಾಥಪುರೀ (ಉಡೀಸಾ).
**************

*ಸಪ್ತಪುರಿಗಳು*
ಅಯೋಧ್ಯಾ,
ಮಥುರಾ,
ಕಾಶೀ (ಎಲ್ಲ ಉತ್ತರ ಪ್ರದೇಶ),
ಹರಿದ್ವಾರ (ಉತ್ತರಾಂಚಲ),
ಕಾಂಚೀಪುರಂ (ತಮಿಳನಾಡು) ,
ಅವಂತಿಕಾ (ಉಜ್ಜೈನ - ಮ.ಪ್ರ.),
ದ್ವಾರಿಕಾ (ಗುಜರಾಥ).
********************

*ಚಾರಕುಂಭಗಳು*
ಹರಿದ್ವಾರ (ಉತ್ತರಖಂಡ),
ಪ್ರಯಾಗ (ಉತ್ತ ಪ್ರದೇಶ),
ಉಜ್ಜೈನ (ಮಧ್ಯ ಪ್ರದೇಶ) ,
ನಾಶಿಕ(ಮಹಾರಾಷ್ಟ್ರ)
***********************

*ಪವಿತ್ರ-ಸ್ಮರಣೀಯ ನದಿಗಳು*
ಗಂಗಾ ,
ಕಾವೇರಿ,
ಯಮುನಾ,
ಸರಸ್ವತೀ,
ನರ್ಮದಾ,
ಮಹಾನದೀ,
ಗೋದಾವರೀ,
ಕೃಷ್ಣಾ ,
ಬ್ರಹ್ಮಪುತ್ರಾ.
********************

*ಅಷ್ಟಲಕ್ಷ್ಮೀಯರು* (೮)
ಆದಿಲಕ್ಷ್ಮೀ ,
ವಿದ್ಯಾಲಕ್ಷ್ಮೀ ,
ಸೌಭಾಗ್ಯಲಕ್ಷ್ಮೀ,
ಅಮೃತಲಕ್ಷ್ಮೀ,
ಕಾಮಲಕ್ಷ್ಮೀ,
ಸತ್ಯಲಕ್ಷ್ಮೀ,
ಭೋಗಲಕ್ಷ್ಮೀ,
ಯೋಗಲಕ್ಷ್ಮೀ.
*********************

*ಯುಗಗಳು*(೪)
ಸತ್ಯಯುಗ,
ತ್ರೇತಾಯುಗ,
ದ್ವಾಪರಯುಗ,
ಕಲಿಯುಗ.
********************

*ಪುರುಷಾರ್ಥ* (೪)
ಧರ್ಮ ,
ಅರ್ಥ ,
ಕಾಮ ,
ಮೋಕ್ಷ.
***********************

*ಪ್ರಕೃತಿಯ ಗುಣಗಳು* (೩)
ಸತ್ವ ,
ರಜ ,
ತಮ.
*******************

*ನಕ್ಷತ್ರಗಳು* (೨೮)
ಅಶ್ವನೀ,
ಭರಣೀ,
ಕೃತಿಕಾ,
ರೋಹಿಣೀ,
ಮೃಗ,
ಆರ್ದ್ರಾ,
ಪುನರ್ವಸು,
ಪುಷ್ಯ,
ಆಶ್ಲೇಷಾ,
ಮೇಘಾ,
ಪೂರ್ವಾಫಾಲ್ಗುನೀ,
ಉತ್ತರಾ ಫಾಲ್ಗುನೀ,
ಹಸ್ತ,
ಚಿತ್ರಾ,
ಸ್ವಾತೀ,
ವಿಶಾಖಾ,
ಅನುರಾಧಾ,
ಜ್ಯೇಷ್ಠ, ಮೂಲ,
ಪೂರ್ವಾಷಾಢಾ,
ಉತ್ತರಾಷಾಢಾ,
ಶ್ರಾವಣ,
ಘನಿಷ್ಠಾ,
ಶತತಾರಕಾ,
ಪೂರ್ವಾಭಾದ್ರಪದಾ,
ಉತ್ತರಾಭಾದ್ರಪದಾ,
ರೇವತೀ,
ಅಭಿಜಿತ.

******************
*ದಶಾವತಾರ* (೧೦)
ಮತ್ಸ್ಯ,
ಕೂರ್ಮ,
ವರಾಹ,
ನರಸಿಂಹ,
ವಾಮನ,
ಪರಶುರಾಮ,
ರಾಮ,
ಕೃಷ್ಣ,
ಬುದ್ಧ,
ಕಲ್ಕಿ

ಸಾಮಾನ್ಯ ವಿಜ್ಞಾನ || General science

PC PSI KAS IAS IPS IFS.... ನಿಮಗೆ ಗೊತ್ತಿರಲಿ ಸಾಮಾನ್ಯ ವಿಜ್ಞಾನ

1) ವಿಶ್ವದಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* ಜಲಜನಕ.
2) ಅತಿ ಹಗುರವಾದ ಲೋಹ ಯಾವುದು?
* ಲಿಥಿಯಂ.
3) ಅತಿ ಭಾರವಾದ ಲೋಹ ಯಾವುದು?
* ಒಸ್ಮೆನೆಯಂ.
4) ಚಿನ್ನವನ್ನು ಶುದ್ಧೀಕರಿಸುವ ವಿಧಾನ
ಯಾವುದು?
* ಸೈನೈಡೇಶನ್.
5) ಅತಿ ಹಗುರವಾದ ಮೂಲವಸ್ತು ಯಾವುದು?
* ಜಲಜನಕ.
6) ಭೂಮಿಯ ವಾತಾವರಣದಲ್ಲಿ ಅತಿಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* ಸಾರಜನಕ.
7) ಪ್ರೋಟಾನ್ ಕಂಡು ಹಿಡಿದವರು ಯಾರು?
* ರುದರ್ ಫರ್ಡ್.
8) ಭೂಮಿಯ ಮೇಲ್ಪದರಲ್ಲಿ ಅತಿ ಹೆಚ್ಚಿನ
ಪ್ರಮಾಣದಲ್ಲಿರುವ ಮೂಲವಸ್ತು ಯಾವುದು?
* ಆಮ್ಲಜನಕ.
9) ನ್ಯೂಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು?
* ಜೇಮ್ಸ್ ಚಾಡ್ ವಿಕ್.
10) ಎಲೆಕ್ಟ್ರಾನ್ ಗಳನ್ನು ಕಂಡು ಹಿಡಿದವರು
ಯಾರು?
* ಜೆ.ಜೆ.ಥಾಮ್ಸನ್.
11) ಒಂದು ಪರಮಾಣುವಿನಲ್ಲಿರುವ
ಪ್ರೋಟಾನ್ ಅಥವಾ ಎಲೆಕ್ಟ್ರಾನ್ ಗಳ
ಸಂಖ್ಯೆಯೇ -----?
* ಪರಮಾಣು ಸಂಖ್ಯೆ.
12) ವಿಶ್ವದಲ್ಲಿ ಅತಿ ಹೆಚ್ಚು ದೊರೆಯುವ 2 ನೇ
ಮೂಲವಸ್ತು ಯಾವುದು?
* ಹಿಲಿಯಂ.
13) ಮೂರ್ಖರ ಚಿನ್ನ ಎಂದು ಯಾವುದನ್ನು
ಕರೆಯುತ್ತಾರೆ?
* ಕಬ್ಬಿಣದ ಪೈರೆಟ್ಸ್.
14) ಪೌಂಟೆನ್ ಪೇನ್ ನ ನಿಬ್ ತಯಾರಿಸಲು -----
ಬಳಸುತ್ತಾರೆ?
* ಒಸ್ಮೆನಿಯಂ.
15) ಪ್ರಾಚೀನ ಕಾಲದ ಮಾನವ ಮೊದಲ
ಬಳಸಿದ ಲೋಹ ಯಾವುದು?
* ತಾಮ್ರ.
16) ಉದು ಕುಲುಮೆಯಿಂದ ಪಡೆದ ಕಬ್ಬಿಣ
ಯಾವುದು?
RBS: * ಬೀಡು ಕಬ್ಬಿಣ.
17) ಚಾಲ್ಕೋಪೈರೇಟ್ ಎಂಬುದು ------- ದ
ಅದಿರು.
* ತಾಮ್ರದ.
18) ಟಮೋಟದಲ್ಲಿರುವ ಆಮ್ಲ ಯಾವುದು?
* ಅಕ್ಸಾಲಿಕ್.
20) "ಆಮ್ಲಗಳ ರಾಜ" ಎಂದು ಯಾವ
ಆಮ್ಲವನ್ನು ಕರೆಯುವರು?
* ಸಲ್ಫೂರಿಕ್ ಆಮ್ಲ.
21) ಕಾಸ್ಟಿಕ್ ಸೋಡದ ರಾಸಾಯನಿಕ
ಹೆಸರೇನು?
* ಸೋಡಿಯಂ ಹೈಡ್ರಾಕ್ಸೈಡ್.
22) "ಮಿಲ್ಖ್ ಆಫ್ ಮೆಗ್ನಿಷಿಯಂ" ಎಂದು
ಯಾವುದನ್ನು ಕರೆಯುವರು?
* ಮೆಗ್ನಿಷಿಯಂ ಹೈಡ್ರಾಕ್ಸೈಡ್.
23) ಅಡುಗೆ ಉಪ್ಪುವಿನ ರಾಸಾಯನಿಕ
ಹೆಸರೇನು?
* ಸೋಡಿಯಂ ಕ್ಲೋರೈಡ್.
24) ಗಡಸು ನೀರನ್ನು ಮೃದು ಮಾಡಲು -----
ಬಳಸುತ್ತಾರೆ?
* ಸೋಡಿಯಂ ಕಾರ್ಬೋನೆಟ್.
25) ಕೆಂಪು ಇರುವೆ ಕಚ್ಚಿದಾಗ ಉರಿಯಲು
ಕಾರಣವೇನು?
* ಪಾರ್ಮಿಕ್ ಆಮ್ಲ.

Gk genenal knowledge

Questions On GK

1. *ಈ ಕೆಳಗಿನ ಯಾವ ಹೇಳಿಕೆ/ಗಳು ತಪ್ಪಾಗಿದೆ?*

1. ಭಾರತದ ಪ್ರಧಾನಿ ನೆಹರೂ ಮತ್ತು ಚೀನಾ ಅಧ್ಯಕ್ಷ ಚೌ.ಎನ್.ಲಾಯ್ ರ ನಡುವೆ ಪಂಚಶೀಲ ಒಪ್ಪಂದವಾಯಿತು
2. ವಾಜಪೇಯಿಯವರು ಪ್ರಧಾನಿಯಾಗಿದ್ದ ಭಾರತದ ಪ್ರಥಮ
ಅಣು ಪರೀಕ್ಷೆ ನಡೆಸಲಾಯಿತು.
3. ಪ್ರಸುತ್ತ ಲೋಕಸಭೆಯ ಉಪಸಭಾಪತಿಯಾಗಿರುವ ಎಂ
ತಂಬಿದೋರೈರವರು ಡಿ.ಎಂ.ಕೆ ಪಕ್ಷದವರಾಗಿದ್ದಾರೆ.
4. ಚೀನಾ ಭಾರತದ ಮೇಲೆ ದಾಳಿ ಮಾಡಿದಾಗ ಕೃಷ್ಣಾ ಮೆನನ್
ರಕ್ಷಣಾ ಸಚಿವರಾಗಿದ್ದರು.

A. ಆಯ್ಕೆ 1ಮತ್ತು 4 ಮಾತ್ರ.
B. ಆಯ್ಕೆ 1ಮತ್ತು 2 ಮಾತ್ರ.
C. ಆಯ್ಕೆ 2 ಮತ್ತು 3 ಮಾತ್ರ.◆◇
D. ಆಯ್ಕೆ 1 ಮತ್ತು 2 ಮತ್ತು 4 ಮಾತ್ರ.

1. *ಪ್ರಸ್ತುತ ಸುಪ್ರೀಂಕೋರ್ಟನ್ ಒಟ್ಟು ನ್ಯಾಯಧೀಶರ ಸಂಖ್ಯೆ ಎಷ್ಟು?*
1. 29+1.
2. 30+1.■■
3. 31+1.
4. 39+1.

2. *ಪ್ರಸ್ತುತ ದೇಶದಲ್ಲಿರುವ ಒಟ್ಟು ಹೈಕೋರ್ಟಗಳ ಸಂಖ್ಯೆ ಎಷ್ಟು?*
1. 20.
2. 22.
3. 24.■■
4. 30.

3. *ಭಾರತದಲ್ಲಿ ಸ್ಥಾಪನೆಯಾದ ಮೊದಲ ಹೈಕೋರ್ಟ ಯಾವುದು?*
1. ಬಾಂಬೆ ಹೈಕೋರ್ಟ್.
2. ಅಲಹಾಬಾದ್ ಹೈಕೋರ್ಟ್.
3. ಕರ್ನಾಟಕ ಹೈಕೋರ್ಟ್.
4. ಕಲ್ಕತ್ತ ಹೈಕೋರ್ಟ್.■■

4. *ಸಂಚಾರಿ ಹೈಕೋರ್ಟನ್ನು ಮೊದಲಿಗೆ ಸ್ಥಾಪಿಸಿದ ರಾಜ್ಯ ಯಾವುದು?*
1. ಉತ್ತರಪ್ರದೇಶ.
2. ತೆಲಂಗಾಣ.
3. ಪಂಜಾಬ.
4. ಹರಿಯಾಣಾ.■■

5. *ಕರ್ನಾಟಕ ಹೈಕೋರ್ಟಿನ ಒಟ್ಟು ನ್ಯಾಯಧೀಶರ ಸಂಖ್ಯೆ ಎಷ್ಟು?*
1. 39+1.■■
2. 40+1.
3. 30+1.
4. ಮೇಲಿನ ಯಾವುದು ಅಲ್ಲ.

6. *ಕರ್ನಾಟಕ ಹೈಕೋರ್ಟಿನ ಪ್ರಥಮ ಮಹಿಳಾ ನ್ಯಾಯಧೀಶೆ ಯಾರು?*
1. ಫಾತೀಮಾ ಬೀವಿ.
2. ವಿ.ಎಸ್.ರಮಾದೇವಿ.
3. ಲೈಲಾಸೇಠ್.
4. ಮಂಜುಳಾ ಚೆಲ್ಲೂರ್.■■

7. *ಕರ್ನಾಟಕ ಹೈಕೋರ್ಟ ಸ್ಥಾಪನೆಯಾದ ವರ್ಷ ಯಾವುದು?*
1. 1882.
2. 1884.■■
3. 1886.
4. 1888.

8. *ಸಂವಿಧಾನದ ಯಾವ ವಿಧಿಯ ಅನ್ವಯ ಹೈಕೋರ್ಟಿನ ಮುಖ್ಯನ್ಯಾಯಧೀಶರನ್ನು ರಾಷ್ಟ್ರಪತಿಗಳು ನೇಮಕ ಮಾಡುತ್ತಾರೆ?*
1. 217.■■
2. 214.
3. 231.
4. 226.

9. *ಸುಪ್ರಿಂಕೋರ್ಟಿನ ಮುಖ್ಯ ನ್ಯಾಯಧೀಶರ ವೇತನವೆಷ್ಟು?*
1. 1,00000 ರೂ,ಗಳು.■■
2. 90.000 ರೂ,ಗಳು.
3. 80,000 ರೂ,ಗಳು.
4. 50,000 ರೂ,ಗಳು.

10. *ಉಪರಾಷ್ಟ್ರಪತಿಗಳ ವೇತನವೆಷ್ಟು?*
1. 1,50,000 ರೂ,ಗಳು.
2. 1,25,000 ರೂ,ಗಳು.■■
3. 1,00000 ರೂ,ಗಳು.
4. 50,000 ರೂ,ಗಳು.

11. *ಸಂವಿಧಾನದ ಯಾವ ವಿಧಿಯ ಅನ್ವಯ ರಾಷ್ಟ್ರಪತಿಗಳನ್ನು ವಜಾ ಮಾಡಬಹುದು?*
1. 59 ನೇ ವಿಧಿ.
2. 60 ನೇ ವಿಧಿ.
3. 61 ನೇ ವಿಧಿ.●●
4. 64 ನೇ ವಿಧಿ.

12. *ಜಂಟಿ ಅಧಿವೇಶನ ಅಧ್ಯಕ್ಷತೆಯನ್ನು ಯಾರು ವಹಿಸಿಕ್ಕೊಳ್ಳುತ್ತಾರೆ?*
1. ರಾಷ್ಟ್ರಪತಿಗಳು.
2. ಉಪರಾಷ್ಟ್ರಪತಿಗಳು.
3. ಲೋಕಸಭೆಯ ಸ್ಪಿಕರ್.●●
4. ಪ್ರಧಾನಮಂತ್ರಿಗಳು.

13. *ಇಲ್ಲಿಯವರೆಗೆ ಎಷ್ಟು ಸಲ ಜಂಟಿ ಅಧಿವೇಶನಗಳನ್ನು ಕರೆಯಲಾಗಿದೆ?*
1. 1 ಸಲ.
2. 2 ಸಲ.
3. 3 ಸಲ.●●
4. 4ಸಲ.

14. *ಕೇಂದ್ರ ಸರ್ಕಾರದ ಕಾನೂನಿನ ಸಲಹೆಗಾರರು ಯಾರಾಗಿರುತ್ತಾರೆ?*
1. ಸುಪ್ರೀಂಕೋರ್ಟ್ ಮುಖ್ಯನ್ಯಾಯಧೀಶರು.
2. ಅರ್ಟಾನಿ ಜನರಲ್.●●
3. ಸಾಲಿಟರ್ ಜನರಲ್.
4. ಯಾರೂ ಅಲ್ಲ.

15. *ಸಂಸತ್ತಿನ ಸದಸ್ಯನಲ್ಲದಿದ್ದರೂ ಸಂಸತ್ತಿನ ಎರಡು ಸದನಗಳಲ್ಲಿ ಭಾಗವಹಿಸುವ ಹಾಗೂ ಏಕೈಕ ಅಧಿಕಾರಿ ಯಾರು?*
1. ಸುಪ್ರೀಂಕೋರ್ಟ್ ಮುಖ್ಯನ್ಯಾಯಧೀಶರು.
2. ಅರ್ಟಾನಿ ಜನರಲ್.●●
3. ಸಾಲಿಟರ್ ಜನರಲ್
4. ಕೇಂದ್ರ ಹಣಕಾಸು ಕಾರ್ಯದರ್ಶಿ.

16. *ಭಾರತದಲ್ಲೇ ಮೊದಲ ಬಾರಿಗೆ ರಾಷ್ಟ್ರಪತಿಗಳ ಆಳ್ವಿಕೆಗೆ ಒಳಪಟ್ಟ ರಾಜ್ಯ ಯಾವುದು?*
1. ಉತ್ತರ ಪ್ರದೇಶ.
2. ಜಮ್ಮು ಕಾಶ್ಮೀರ.
3. ಪಂಜಾಬ.●●
4. ಯಾವುದು ಅಲ್ಲ.

17. *ಈ ಕೆಳಗಿನ ಯಾವ ವರ್ಷದಲ್ಲಿ ರಾಷ್ಟ್ರಿಯ ತುರ್ತು ಪರಿಸ್ಥಿತಿ ಘೋಷಿಸಿಲ್ಲ.*
1. 1999.●●
2. 1975.
3. 1971.
4. 1962.

18. *ರಾಷ್ಟ್ರಪತಿಗಳು ವಾಸಿಸುವ ಸ್ಥಳ ಯಾವುದು?*
1. ಹೈದ್ರಾಬಾದ.●●
2. ದೆಹಲಿ.
3. ಶಿಮ್ಲಾ.
4. ಕಲ್ಕತ್ತ.

19. *ರಾಜ್ಯಸಭೆಗೆ ಕೇಂದ್ರಾಡಳಿತ ಪ್ರದೇಶದಿಂದ ಆಯ್ಕೆಯಾಗುವ ಸದಸ್ಯರ ಸಂಖ್ಯೆ ಎಷ್ಟು?*
1. 02.
2. 04.●●
3. 13.
4. 15.

20. *ಕರ್ನಾಟಕದಿಂದ ಆಯ್ಕೆಯಾಗುವ ರಾಜ್ಯಸಭಾ ಸದಸ್ಯರ ಸಂಖ್ಯೆ ಎಷ್ಟು?*
1. 08.
2. 10.
3. 12.●●
4. 14.

21. *ಭಾರತ ಸಂಸತ್ತು ಸಂವಿಧಾನವನ್ನು ಯಾವ ದಿನದಂದು ಅಂಗಿಕರಿಸಿತು?*
1. 26 ಜನೆವರಿ 1950.
2. 9 ಡಿಸೆಂಬರ್ 1948.
3. 26 ನವೆಂಬರ್ 1949.●●
4. ಯಾವುದು ಅಲ್ಲ.

22. *ಪ್ರಸ್ತುತ ಕೇಂದ್ರ ಪಟ್ಟಿಯಲ್ಲಿ ಎಷ್ಟು ವಿಷಯಗಳಿವೆ?*
1. 100.●●
2. 97.
3. 90.
4. ಯಾವುದು ಅಲ್ಲ.

23. *ಭಾರತದ ಉಪರಾಷ್ಟ್ರಪತಿ ವ್ಯವಸ್ಥೆಯನ್ನು ಯಾವ ದೇಶದ ಸಂವಿಧಾನದಿಂದ ಎರವಲು ಪಡೆಯಲಾಗಿದೆ?*
1. ಆಸ್ಟ್ರೇಲಿಯಾ.
2. ಐರ್ಲೆಂಡ್.
3. ಕೆನಡಾ.
4. ಅಮೆರಿಕಾ.●●

24. *ಈ ಕೆಳಗಿನ ಯಾವ ಪ್ರಕರಣದಲ್ಲಿ ಮೂಲಭೂತ ಹಕ್ಕುಗಳನ್ನು ತಿದ್ದುಪಡಿ ಮಾಡಲು ಬರುವದಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು?*
1. ಕೇಶವಾನಂದ ಪ್ರಕರಣ.
2. ಗೋಲಕನಾಥ ಪ್ರಕರಣ.●●
3. ಬೇರುಬಾರಿ ಪ್ರಕರಣ.
4. ವೀರಭಾರತಿ ಪ್ರಕರಣ.

25. *ಮೂಲಭೂತ ಹಕ್ಕುಗಳ ಸಲಹಾ ಸಮಿತಿಗೆ ಅಧ್ಯಕ್ಷರಾಗಿದ್ದವರು ಯಾರು?*
1. ಸಚ್ಚಿದಾನಂದ ಸಿನ್ಹಾ.
2. ಜೆ.ಬಿ.ಕೃಪಲಾನಿ.
3. ಸರ್ದಾರ್ ವಲ್ಲಭಭಾಯಿ ಪಟೇಲ್.●●
4. ಬೆನೆಗಲ್ ರಾಮರಾವ್.

26. *1977 ರಲ್ಲಿ ಆಸ್ತಿಯ ಹಕ್ಕನು ಈ ಕೆಳಗಿನ ಯಾವ ತಿದ್ದುಪಡಿಯ ಮೂಲಕ ತೆಗೆದು ಹಾಕಲಾಯಿತು?*
1. 41 ನೇ ತಿದ್ದುಪಡಿ.
2. 42 ನೇ ತಿದ್ದುಪಡಿ.
3. 43 ನೇ ತಿದ್ದುಪಡಿ.
4. 44 ನೇ ತಿದ್ದುಪಡಿ.●●

27.  *ಸಂವಿಧಾನ ಪರಿಹರಾತ್ಮಕ ಹಕ್ಕನು, ಸಂವಿಧಾನದ ಆತ್ಮ ಎಂದು ಕರೆದವರು ಯಾರು?*
1. ಡಾ.ಅಂಬೇಡ್ಕರ್.●●
2. ರಾಜೇಂದ್ರ ಪ್ರಸಾದ.
3. ಇಂದಿರಾ ಗಾಂಧಿ.
4. ಮುರಾರ್ಜಿ ದೇಸಾಯಿ.

28. *ಷೆರ್ಷರಿಯೋ ಇದೊಂದು ____.*
1. ಯಾವುದೇ ಕಾರಣ ನೀಡದೆ ಒಬ್ಬ ವ್ಯಕ್ತಿಯನ್ನು ಬಂಧಿಸಿದಾಗ ಹೊರಡಿಸುವ ರಿಟ್.
2. ಒಂದು ನ್ಯಾಯಾಲಯದ ಮೊಕದ್ದಮೆಯನ್ನು ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಗಿಸುವ ರಿಟ್.●●
3. ಕೆಳ ನ್ಯಾಯಾಲಯ ನೀಡಿದ ತೀರ್ಪನ್ನು ರದ್ದುಪಡಿಸುವ & ತಡೆಹಿಡಿಯುವ ರಿಟ್.
4. ಒಬ್ಬ ಸಾರ್ವಜನಿಕ ಅಧಿಕಾರಿ ಕಾರಣ ನೀಡದೆ ಸಾರ್ವಜನಿಕರ ಕೆಲಸ ಮಾಡಲು

ಫೆಬ್ರವರಿ 28 ರ ಇತಿಹಾಸ || February 28 history

🔗 *📌📌  *ಫೆಬ್ರವರಿ 28 ರ ಇತಿಹಾಸ* 📌📌 *

* *ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ಫೆಬ್ರವರಿ 28 ರ 59 ನೇ ದಿನ. ವರ್ಷದಲ್ಲಿ ಇನ್ನೂ 306 ದಿನಗಳು ಉಳಿದಿವೆ (ಅಧಿಕ ವರ್ಷದಲ್ಲಿ 307 ದಿನಗಳು)* *

📌📌 * ಫೆಬ್ರವರಿ 28 ರ ಪ್ರಮುಖ ಘಟನೆಗಳು* *📌📌

1*991 - ಕೊಲ್ಲಿಯಲ್ಲಿ ಕದನ ವಿರಾಮ.*

*1992 - ಭಾರತ ಮತ್ತು ಬ್ರಿಟನ್ ನಡುವೆ ಭಯೋತ್ಪಾದನೆ ವಿರುದ್ಧ ಸಹಕಾರ ಒಪ್ಪಂದಕ್ಕೆ ಸಹಿ.*

*1994 - ಆಫ್ರಿಕಾ ನಮೀಬಿಯಾದ ಪೋರ್ಟ್ ಎನ್ಕ್ಲೇವ್ ಬಾಲಿಸ್ ಬೇಗೆ ವಿತರಿಸಿತು.*

*1996 - ಕ್ಲಿಂಟನ್ ಆಡಳಿತವು ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರಗಳನ್ನು 356 ದಶಲಕ್ಷ $ ನಷ್ಟು ಪೂರೈಸದಂತೆ ನಿರ್ಧರಿಸಿತು.*

*1999 - ಕೊಲೀನ್ ಪ್ರೆಸ್ಕಾಟ್ ಮತ್ತು ಆಂಡಿ ಅಲೆನ್ (ಯುಕೆ) 233 ಗಂಟೆಗಳ ಮತ್ತು 55 ನಿಮಿಷಗಳವರೆಗೆ ಬಲೂನ್ ಸಹಾಯದಿಂದ ಆಕಾಶದಲ್ಲಿ ಜೀವಿಸಲು ವಿಶ್ವ ದಾಖಲೆಯನ್ನು ರಚಿಸಿದರು.*

*2003 - ನಮೀಬಿಯಾ ಅಧ್ಯಕ್ಷ ಸ್ಯಾಮ್ ನೆಜೊಮಾ ಅವರು ಭಾರತಕ್ಕೆ ನಾಲ್ಕು ದಿನ ರಾಜ್ಯ ಭೇಟಿಯಲ್ಲಿ ಹೊಸ ದೆಹಲಿಯಲ್ಲಿ ಆಗಮಿಸುತ್ತಾರೆ, ಅವರು ಭಾರತದ ಸಂಸತ್ತಿನಲ್ಲಿ ಶಾಶ್ವತ ಸದಸ್ಯತ್ವವನ್ನು ಪ್ರಸ್ತುತಪಡಿಸುತ್ತಾರೆ.*

*DRXKHANDERAY Biradar:*

*ಹೊಸ ದೆಹಲಿಯಲ್ಲಿ ಆಗಮಿಸುತ್ತಾರೆ, ಅವರು ಭಾರತದ ಸಂಸತ್ತಿನಲ್ಲಿ ಶಾಶ್ವತ ಸದಸ್ಯತ್ವವನ್ನು ಪ್ರಸ್ತುತಪಡಿಸುತ್ತಾರೆ.*

*2005 - ಮಿಲಿಯನ್ ಡಾಲರ್ ಬೇಬಿ ನಾಲ್ಕು ಆಸ್ಕರ್ ಪಡೆಯುತ್ತದೆ.*

2006 - ತುರ್ತು ಪರಿಸ್ಥಿತಿಯನ್ನು ಭರಿಸಲು ಫಿಲಿಪ್ಪೈನಿನ ನ್ಯಾಯಾಲಯಕ್ಕೆ ಒಂದು ಪ್ರಕರಣ ಬಂದಿತು.*

2008-ಹಣಕಾಸು ಸಚಿವ ಪಿ.ಚಿದಂಬರಂ ಇಕನಾಮಿಕ್ ರಿವ್ಯೂ ಅನ್ನು ಸಂಸತ್ತಿನಲ್ಲಿ ಮಂಡಿಸಿದರು. ಉತ್ತರ ಪ್ರದೇಶ ಗವರ್ನರ್ ಟಿ.ಪಿ. ರಾಜೇಶ್ವರ್ ಅವರು 'ವ್ಯಾಟ್' ವ್ಯವಹಾರಕ್ಕೆ ಅನುಮತಿ ನೀಡಿದರು.*

*ನೇಪಾಳದಲ್ಲಿ ಸರಕಾರ ಮತ್ತು ಯುನೈಟೆಡ್ ಮಾಧ್ಷೀಲ್ ಡೆಮಾಕ್ರಟಿಕ್ ಫ್ರಂಟ್ ನಡುವೆ ಶಾಂತಿ ಒಪ್ಪಂದವಿದೆ.*

🔗 *  *ಫೆಬ್ರವರಿ 28 ರಂದು ಜನಿಸಿದ ವ್ಯಕ್ತಿ*  *

*1944 - ರವೀಂದ್ರ ಜೈನ್ - ಭಾರತೀಯ ಹಿಂದಿ ಸಿನಿಮಾದ ಪ್ರಸಿದ್ಧ ಸಂಯೋಜಕ ಮತ್ತು ಗಾಯಕ.*

*1913 - ಪಂಡಿತ್ ನರೇಂದ್ರ ಶರ್ಮಾ, ಪ್ರಸಿದ್ಧ ಕವಿ, ಬರಹಗಾರ ಮತ್ತು ಹಿಂದಿ ಸಂಪಾದಕ.*

🔗 * *ಫೆಬ್ರವರಿ 28 ರಂದು ಮರಣ* *

*1936 - ಜವಾಹರಲಾಲ್ ನೆಹರೂ ಅವರ ಪತ್ನಿ ಕಮಲಾ ನೆಹರು*

*1963 - ಡಾ. ರಾಜೇಂದ್ರ ಪ್ರಸಾದ್ (ಸ್ವಾತಂತ್ರ್ಯ ಹೋರಾಟಗಾರ, ಶಾಸಕ, ಪ್ರಥಮ ಅಧ್ಯಕ್ಷ-ಭಾರತ)

1904 - ಜನರಲ್ ಸರ್ ಅರ್ಥರ್ ಪವರ್ ಪಾಮರ್ - ಭಾರತೀಯ ಸೇನೆಯ ಅಧಿಕಾರಿಯಾಗಿದ್ದರು.*

*1572 AD - ಮೇವಾರದ ಆಡಳಿತಗಾರ ರಾಣಾ ಉದಯ್ ಸಿಂಗ್ ಮತ್ತು ಮಹಾರಾಣ ಪ್ರತಾಪ್ನ ತಂದೆ.*

📌📌 *ಫೆಬ್ರವರಿ 28 ರ ಪ್ರಮುಖ ಘಟನೆಗಳು ಮತ್ತು ಉತ್ಸವಗಳು* 📌📌 *

*ರಾಷ್ಟ್ರೀಯ ವಿಜ್ಞಾನ ದಿನ (ರಾಮನ್ ಪರಿಣಾಮದ ಹುಡುಕಾಟ ದಿನ)*

*ನ್ಯಾಷನಲ್ ಡಿ-ಎಡಿಕ್ಷನ್ ಡೇ (ಮೊರಾರ್ಜಿ ದೇಸಾಯಿ ಅವರ ಜನ್ಮದಿನ.*