📚 *ಜ್ಞಾನ ಸಂಗಮ*📚
*========================*
ವಿಜಯನಗರ ಸಾಮ್ರಾಜ್ಯ ಭಾಗ:೫
*ವಿಜಯ ನಗರದ ಆಡಳಿತ*
131. ವಿಜಯನಗರದ ಪ್ರಾಂತ್ಯಧಿಕಾರಿಗಳಿಗೆ ಇದ್ದ ಪದನಾಮ - ನಾಯಕರ್
132. ಗ್ರಾಮ ಸಭೆಯ ಆಡಳಿತ - ಆಯಗಾರರು
133. ವಿಜಯನಗರ ಅರಸರು ದೇವಾಲಯಗಳ ನಿರ್ಮಾಣಕ್ಕೆ ಹೆಚ್ಚಾಗಿ “ ಬೆಮಚುಕಲ್ಲು ” ಬಳಸಿದ್ದಾರೆ
134. ವಿಜಯನಗರ ಸಾಮ್ರಾಜ್ಯದಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥನನ್ನು - ಸಂಪ್ರತಿ ಎಂದು ಕರೆಯುತ್ತಿದ್ದರು
135. ವಿಜಯ ನಗರ ಸಾಮ್ರಾಜ್ಯದ ನಾಣ್ಯಗಳು - ಹೊನ್ನು , ಪಗೋಡ , ಗದ್ಯಾಣ , ಹಗ , ವೀಸ , ಕಾಸು, ಮತ್ತು ಜೀತಲ್
136. ದಸರಾ - ಇವರ ರಾಷ್ಟೀಯ ಹಬ್ಬಲಾಗಿತ್ತು
137. ವಿಜಯನಗರ ಅರಸರ ಸಾಹಿತ್ಯಕ ಪ್ರಗತಿಯನ್ನು - “ classical Age ” ಎಂದು ಕರೆಯುವರು
138. ಜೈಮಿನಿ ಭಾರತ ಕೃತಿಯ ಕರ್ತೃ - ಲಕ್ಷ್ಮೀಶ
139. ತೊರವೆ ರಾಮಾಯಣದ ಕರ್ತೃ - ನರಹರಿ
140. ಮೊಹಿನಿ ತರಂಗಿನಿ ಯ ಕರ್ತೃ - ಕನಕದಾಸ
141. ಶೈವರ ಅಜಂತಾ - ಎಂದು ಕರೆಯಲ್ಪಡುವ ದೇವಾಲಯ - ಲೇಪಾಕ್ಷಿ
142. ಕರ್ನಾಟಕ ಸಂಗೀತದ ಪಿತಾಮಹಾ - ಪುರಂದರದಾಸರು
143. ವಿಜಯನಗರದ ಪ್ರಾಂತಿಯ ಆಡಳಿತದ ವಿಬಾಗಗಳು - ಮಂಡಲ ಮತ್ತು ಅಮರ ನಾಯಕ
144. ಮಹಾನಾಡು ಪ್ರಭು - ಜಿಲ್ಲಾಧಿಕಾರಿ
145. ಪಟ್ಟಣದ ಮುಖ್ಯಸ್ಥ - ಪಟ್ಟಣ ಸ್ವಾಮಿ
146. ಆಯಗಾರರು - ಗ್ರಾಮದ ಸೇವಕ
147. ಗ್ರಾಮದ ಮುಖಂಡ - ಗೌಡ ಅಥಾವ ರೆಡ್ಡಿ
148. ತಳಾರಿ - ಪೊಲೀಸ್ ಕಾರ್ಯವನ್ನು ನಿರ್ವಹಿಸುತ್ತಿದ್ದ ವ್ಯಕ್ತಿ
149. ಅಗ್ರಹಾರದ ಆಡಳಿತವನ್ನು ನೋಡಿಕೊಳ್ಳುವವರು - ಮಹಾಜನ ಸಭೆ
150. ರಾಯರೇಖಾ ಪದ್ದತಿ - ಭೂಮಿಯನ್ನ ಅಳತೆ ಮಾಡುವ ಪದ್ದತಿ
151. ಕ್ರಿಸ್ತ ಪುರಾಣ ಕೃತಿಯ ಕರ್ತೃ - ಥಾಮಸ್ ಸ್ಟೀಫನ್
152. ಪುರಂದರ ದಾಸರು ಹುಟ್ಟಿದ್ದು - ಮಹಾರಾಷ್ಟ್ರದ ಪುರಂದರ ಗಡದಲ್ಲಿ 1484 ರಲ್ಲಿ ಜನಿಸಿದರು
153. ಪುರಂದರ ದಾಸರ ತಂದೆ ವರದಪ್ಪ ನಾಯಕ ತಾಯಿ - ಸರಸ್ವತಿ ಬಾಯಿ ಅಥಾವ ಲಕ್ಷ್ಮೀ ಬಾಯಿ
154. ಪುರಂದರ ದಾಸರು ಇವರ ಮೊದಲ ಹೆಸರು - ಶ್ರೀನಿವಾಸ ನಾಯಕ ಅಥಾವ ಕೃಷ್ಣಪ್ಪ ನಾಯಕ
155. ಪುರಂದರ ದಾಸರು ಇವರಿಗೆ ಪುರಂದರ ಎಂದು ಎಂದು ನಾಮಕರಣ ಮಾಡಿದವರು - ವ್ಯಾಸರಾಯರು
156. ಈಸ ಬೇಕು ಇದ್ದು ಜಯಿಸ ಬೇಕು - ಈ ಹೇಳಿಕೆಯನ್ನ ನೀಡಿದವರು - ಪುರಂದರ ದಾಸರು
157. ಪುರಂದರ ದಾಸರು ಅಂಕಿತ - ಪುರಂದರ ವಿಠಲ
*==========================*
No comments:
Post a Comment