Tuesday, 20 March 2018

ವಿಜಯನಗರ ಸಾಮ್ರಾಜ್ಯ ಭಾಗ:೫

📚 *ಜ್ಞಾನ ಸಂಗಮ*📚
​*========================​*

​​ವಿಜಯನಗರ ಸಾಮ್ರಾಜ್ಯ ಭಾಗ:

*ವಿಜಯ ನಗರದ ಆಡಳಿತ*

131. ವಿಜಯನಗರದ ಪ್ರಾಂತ್ಯಧಿಕಾರಿಗಳಿಗೆ ಇದ್ದ ಪದನಾಮ - ನಾಯಕರ್

132. ಗ್ರಾಮ ಸಭೆಯ ಆಡಳಿತ - ಆಯಗಾರರು

133. ವಿಜಯನಗರ ಅರಸರು ದೇವಾಲಯಗಳ ನಿರ್ಮಾಣಕ್ಕೆ ಹೆಚ್ಚಾಗಿ “ ಬೆಮಚುಕಲ್ಲು ” ಬಳಸಿದ್ದಾರೆ

134. ವಿಜಯನಗರ ಸಾಮ್ರಾಜ್ಯದಲ್ಲಿ ವಿವಿಧ ಇಲಾಖೆಯ ಮುಖ್ಯಸ್ಥನನ್ನು - ಸಂಪ್ರತಿ ಎಂದು ಕರೆಯುತ್ತಿದ್ದರು

135. ವಿಜಯ ನಗರ ಸಾಮ್ರಾಜ್ಯದ ನಾಣ್ಯಗಳು - ಹೊನ್ನು , ಪಗೋಡ , ಗದ್ಯಾಣ , ಹಗ , ವೀಸ , ಕಾಸು, ಮತ್ತು ಜೀತಲ್

136. ದಸರಾ - ಇವರ ರಾಷ್ಟೀಯ ಹಬ್ಬಲಾಗಿತ್ತು

137. ವಿಜಯನಗರ ಅರಸರ ಸಾಹಿತ್ಯಕ ಪ್ರಗತಿಯನ್ನು - “ classical Age ” ಎಂದು ಕರೆಯುವರು

138. ಜೈಮಿನಿ ಭಾರತ ಕೃತಿಯ ಕರ್ತೃ - ಲಕ್ಷ್ಮೀಶ

139. ತೊರವೆ ರಾಮಾಯಣದ ಕರ್ತೃ - ನರಹರಿ

140. ಮೊಹಿನಿ ತರಂಗಿನಿ ಯ ಕರ್ತೃ - ಕನಕದಾಸ

141. ಶೈವರ ಅಜಂತಾ - ಎಂದು ಕರೆಯಲ್ಪಡುವ ದೇವಾಲಯ - ಲೇಪಾಕ್ಷಿ

142. ಕರ್ನಾಟಕ ಸಂಗೀತದ ಪಿತಾಮಹಾ - ಪುರಂದರದಾಸರು

143. ವಿಜಯನಗರದ ಪ್ರಾಂತಿಯ ಆಡಳಿತದ ವಿಬಾಗಗಳು - ಮಂಡಲ ಮತ್ತು ಅಮರ ನಾಯಕ

144. ಮಹಾನಾಡು ಪ್ರಭು - ಜಿಲ್ಲಾಧಿಕಾರಿ

145. ಪಟ್ಟಣದ ಮುಖ್ಯಸ್ಥ - ಪಟ್ಟಣ ಸ್ವಾಮಿ

146. ಆಯಗಾರರು - ಗ್ರಾಮದ ಸೇವಕ

147. ಗ್ರಾಮದ ಮುಖಂಡ - ಗೌಡ ಅಥಾವ ರೆಡ್ಡಿ

148. ತಳಾರಿ - ಪೊಲೀಸ್ ಕಾರ್ಯವನ್ನು ನಿರ್ವಹಿಸುತ್ತಿದ್ದ ವ್ಯಕ್ತಿ

149. ಅಗ್ರಹಾರದ ಆಡಳಿತವನ್ನು ನೋಡಿಕೊಳ್ಳುವವರು - ಮಹಾಜನ ಸಭೆ

150. ರಾಯರೇಖಾ ಪದ್ದತಿ - ಭೂಮಿಯನ್ನ ಅಳತೆ ಮಾಡುವ ಪದ್ದತಿ

151. ಕ್ರಿಸ್ತ ಪುರಾಣ ಕೃತಿಯ ಕರ್ತೃ - ಥಾಮಸ್ ಸ್ಟೀಫನ್

152. ಪುರಂದರ ದಾಸರು ಹುಟ್ಟಿದ್ದು - ಮಹಾರಾಷ್ಟ್ರದ ಪುರಂದರ ಗಡದಲ್ಲಿ 1484 ರಲ್ಲಿ ಜನಿಸಿದರು

153. ಪುರಂದರ ದಾಸರ ತಂದೆ ವರದಪ್ಪ ನಾಯಕ ತಾಯಿ - ಸರಸ್ವತಿ ಬಾಯಿ ಅಥಾವ ಲಕ್ಷ್ಮೀ ಬಾಯಿ

154. ಪುರಂದರ ದಾಸರು ಇವರ ಮೊದಲ ಹೆಸರು - ಶ್ರೀನಿವಾಸ ನಾಯಕ ಅಥಾವ ಕೃಷ್ಣಪ್ಪ ನಾಯಕ

155. ಪುರಂದರ ದಾಸರು ಇವರಿಗೆ ಪುರಂದರ ಎಂದು ಎಂದು ನಾಮಕರಣ ಮಾಡಿದವರು - ವ್ಯಾಸರಾಯರು

156. ಈಸ ಬೇಕು ಇದ್ದು ಜಯಿಸ ಬೇಕು - ಈ ಹೇಳಿಕೆಯನ್ನ ನೀಡಿದವರು - ಪುರಂದರ ದಾಸರು

157. ಪುರಂದರ ದಾಸರು ಅಂಕಿತ - ಪುರಂದರ ವಿಠಲ

*==========================​*                                        ಸಂಗ್ರಹ: ​*ಪರಶು ತಳವಾರ​*

No comments:

Post a Comment