Monday, 5 March 2018

Go for all ಸೂಪರ್ ಪ್ರಶ್ನೋತ್ತರಗಳು : ನಿಮಗಾಗಿ

💐💐📚 ಸೂಪರ್ ಪ್ರಶ್ನೋತ್ತರಗಳು : ನಿಮಗಾಗಿ 📚💐💐

1.ಜಗತ್ತಿನ ಅತ್ಯಂತ ಶಕ್ತಿಶಾಲಿ ದೂರದರ್ಶನದ ಹೆಸರು? —
Ans :  ALMA.(ಅಟಕಾಮಾ ಮರುಭೂಮಿಯಲ್ಲಿದ್ದು - 66 ರೇಡಿಯೋ ಡಿಶ್ ಗಳನ್ನು ಜೋಡಿಸಲಾಗಿದೆ)

2.ಕರ್ನಾಟಕದ ಪ್ರಥಮ ಜಿಲ್ಲಾ ಪತ್ರಿಕೆ ಯಾವುದು?
Ans :  ಜ್ಞಾನೋದಯ (ಶಿವಮೊಗ್ಗ)

3.ರಾಜೇಂದ್ರ ಪ್ರಸಾದ್ ರವರ ಸಮಾಧಿ ಸ್ಥಳದ ಹೆಸರು?
Ans :  ಮಹಾ ಪ್ರಮಾಣ್ ಘಾಟ್.

4.ಶರೀರದ ಗಾಯಗಳು ಮಾಯುವಿಕೆಗೆ ಕಾರಣವಾದ ಜೀವಕೋಶ ಯಾವುದು?
Ans :  ಮೈಟಾಸಿಸ್.

5.ಸ್ತ್ರೀಯರಿಗೆ ಇದ್ದ ಆಸ್ತಿಯ ಹಕ್ಕನ್ನು ಸಂಪೂರ್ಣವಾಗಿ ಹೊರಟು ಹೋದದ್ದು ಯಾರ ಕಾಲದಲ್ಲಿ?
Ans :  ಗುಪ್ತರು.

6.ಯಾವ ಮಣ್ಣು ಹತ್ತಿ ಬೆಳೆಗೆ ಬಹು ಸೂಕ್ತವಾಗಿರುತ್ತದೆ?
Ans :  ಕಪ್ಪು ಮಣ್ಣು

7.C.N ರಾಮಚಂದ್ರನ್ ಅವರ ಯಾವ ಕೃತಿಗೆ 2013 ನೇ ಸಾಲಿನ ಕೇಂದ್ರ ಅಕಾಡೆಮಿ ಪ್ರಶಸ್ತಿ ದೊರೆತಿದೆ ?
Ans :  ಆಖ್ಯಾನ - ವ್ಯಾಖ್ಯಾನ.

ಭಾರತರತ್ನ ಪ್ರಶಸ್ತಿಯನ್ನು ಗಳಿಸಿದ ಮೊದಲ ಭಾರತೀಯೇತರ ವ್ಯಕ್ತಿ ಯಾರು ?
Ans :   ಖಾನ್ ಅಬ್ದುಲ್ ಗಫಾರ್ ಖಾನ.

ಭಾರತವನ್ನು ವಿಭಜಿಸಿದಾಗ ಭಾರತೀಯ ರಾಷ್ಟೀಯ ಕಾಂಗ್ರೆಸ್ ಗೆ ಅಧ್ಯಕ್ಷರಾಗಿದ್ದವರು ಯಾರು?
Ans :  ಜೆ.ಬಿ. ಕೃಪಲಾನಿ.

ಕನ್ನಡದಲ್ಲಿ ರಚನೆಗೊಂಡ ಮೊದಲ ಕಾವ್ಯ ಯಾವುದು?
Ans :  ಆದಿಪುರಾಣ

ಏಷ್ಯಾ ಮತ್ತು ಯೂರೋಪ್ ಖಂಡಗಳನ್ನು ಬೇರ್ಪಡಿಸುವ ಪರ್ವತಗಳು ಯಾವವು?
Ans :  ಯೂರಲ್ ಪರ್ವತಗಳು.

2011 ರ ಜನಗಣತಿ ಪ್ರಕಾರ ಭಾರತದ ಜನಸಂಖ್ಯೆ
Ans :  121 ಕೋಟಿ

ಇತ್ತೀಚೆಗೆ ಕೇಂದ್ರ ಸಚಿವ ಸಂಪುಟ ಯಾವ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ನೀಡಿತು ?
Ans :  ಒರಿಯಾ (ಓರಿಸ್ಸಾ)

ಈ ಕೆಳಗಿನವುಗಳಲ್ಲಿ ಯಾವುದು ಅಣು ಖನಿಜ?
Ans :  ಯುರೇನಿಯಂ

ಯಾವ ಕೋಟೆಯನ್ನು ಅಮೀರ್ ಖುಸ್ರೊ 'ಏಳನೆಯ ಸ್ವರ್ಗಕ್ಕಿಂತಲೂ ಎತ್ತರವಾಗಿರುವ ಹಿಂದೂಗಳ ಸ್ವರ್ಗ' ಎಂದು ವರ್ಣಿಸಿದ?
Ans :  ಚಿತ್ತೂರ್

ಕೆಲಸ ಮಾಡದ ಯಾವುದರ ದೋಷ ಪರಿಹರಿಸಲು ಡಯಾಲಿಸಿಸ್ ಉಪಯೋಗಿಸುತ್ತಾರೆ?
Ans :  ಕಿಡ್ನಿ (ಮೂತ್ರಪಿಂಡ)

ಕರ್ನಾಟಕದ ಮೊಟ್ಟಮೊದಲ ಕಾನೂನು ಪತ್ರಿಕೆ ಯಾವುದು?
Ans :  ನ್ಯಾಯ ಸಂಗ್ರಹ

ಕನ್ನಡದ ಮೊದಲ ತ್ರಿಪದಿ ಶಾಸನ ಯಾವುದು?
Ans :  ಬಾದಾಮಿ ಶಾಸನ.

ಕ್ವಿಟ್ ಇಂಡಿಯಾ ಚಳುವಳಿಯನ್ನು ಯಾವುದರ ಪ್ರತಿಕ್ರಿಯೆಯಾಗಿ ಪ್ರಾರಂಭಿಸಲಾಯಿತು? —
Ans :  ಕ್ಯಾಬಿನೆಟ್ ಮಿಷನ್ ಯೋಜನೆ.

ಮಾನವನ ಕಣ್ಣಿನಲ್ಲಿರುವ ಮಸೂರ ಯಾವ ಬಗೆಯದು?
Ans :   ದ್ವಿ-ಪೀನ.

ರಾಜ್ಯಪಾಲರ ಆಜ್ಞೆಯ ಪರಮಾವಧಿ?
Ans :  6 ತಿಂಗಳು.

ಯಾವ ನದಿಯು ಸಮಭಾಜಕ ವೃತ್ತವನ್ನು ಎರಡು ಸಲ ಹಾದುಹೋಗುತ್ತದೆ?
Ans :  ಕಾಂಗೋ ನದಿ.

ಪ್ರಪಂಚದ ಅತಿಹೆಚ್ಚು ಸಕ್ಕರೆ ಉತ್ಪಾದಿಸುವ ದೇಶ ಯಾವುದು?
Ans :  ಬ್ರೆಜಿಲ್

ಶೈಕ್ಷಣಿಕ ಸೇವೆಗೆಂದು ಉಡಾವಣೆಯಾಗಿರುವ ಭಾರತದ ಪ್ರಥಮ ಉಪಗ್ರಹ ಯಾವುದು?
Ans :  ಎಜುಸ್ಯಾಟ್ (EDUSAT) .

ಕರ್ನಾಟಕದ ಮೊಟ್ಟಮೊದಲ ಚಲನಚಿತ್ರ ಪತ್ರಿಕೆ ಯಾವುದು?
Ans :  ಸಿನಿಮಾ

ಜೀವಂತ ದೇಹದಲ್ಲಿನ ಅತೀ ಕಡಿಮೆ ಇರುವ ಧಾತು:
Ans :  ಮ್ಯಾಂಗನೀಸ್

ಇತ್ತೀಚೆಗೆ ವಿವಾದಕ್ಕೊಳಪಟ್ಟ 'The Hindus An Alternative History' ಪುಸ್ತಕದ ಲೇಖಕಿ :
Ans :  ವೆಂಡಿ ಡೋನ್ ಗಿರ್.

ಸರ್ವಜ್ಞನ ವಚನವನ್ನು ಮೊದಲಿಗೆ ಸಂಪಾದನೆ ಮಾಡಿದವರು ಯಾರು?
Ans :  ತ್ತಂಗಿ ಚೆನ್ನಪ್ಪ.

ನವೆಂಬರ್ 2013 ನೇ ಸಾಲಿನಲ್ಲಿ ಖ್ಯಾತ ವಿಜ್ಞಾನಿ ಪ್ರೊಫೆಸರ್ ಸಿ.ಎನ್.ಆರ್. ರಾವ್ ಅವರಿಗೆ ಯಾವ ಪ್ರಶಸ್ತಿ ಲಭಿಸಿತು?
Ans :  ಭಾರತರತ್

ಹೊಯ್ಸಳರ ರಾಜಧಾನಿ ಯಾವುದು?
Ans :  ದ್ವಾರಸಮುದ್ರ.

ಮುಂದೆ 2015 ರ 7ನೇ BRICS ಶೃಂಗ ಸಭೆ ಎಲ್ಲಿ ನಡೆಸಲು ನಿಶ್ಚಯಿಸಲಾಗಿದೆ?
Ans :  ರಷ್ಯಾ.

ಈ ಕೆಳಗಿನವುಗಳಲ್ಲಿ ಯಾವುದು ವಾಣಿಜ್ಯ ಬೆಳೆ?
Ans :  ರಬ್ಬರ್

'ಕನ್ನಡದ ಷೇಕ್ಸ್ ಪಿಯರ್' ಎಂದು ಯಾರನ್ನು ಕರೆಯಲಾಗುತ್ತದೆ?
Ans :  ಕಂದಗಲ್ ಹನುಮಂತರಾವ್

ಕನ್ನಡದ ಮೊದಲ ಕೃತಿ ಯಾವುದು?
Ans :  ಕವಿರಾಜಮಾರ್ಗ

ಅಂತರ್ರಾಷ್ಟ್ರೀಯ ತಿಥಿರೇಖೆ ಎಂದರೇನು?
Ans :  ಇದು 180⁰ ರೇಖಾಂಶವಾಗಿದೆ.

ಭಾರತ ಸೇವಾದಳವು ಹೊರಡಿಸುತ್ತಿದ್ದ ಪತ್ರಿಕೆ ಯಾವುದು?
Ans :  ಸ್ವಯಂ ಸೇವಕ.

ಅಳಿವಿನಂಚಿನಲ್ಲಿರುವ ಪ್ರಾಣಿಗಳ ಮತ್ತು ಸಸ್ಯಗಳ ಉಲ್ಲೇಖವಿರುವ ಪುಸ್ತಕ ಯಾವುದು?
Ans :  ರೆಡ್ ಡಾಟಾ ಬುಕ್.

ಇತ್ತೀಚೆಗೆ ಆಗಸ್ಟ್ 15, 2014 ಕ್ಕೆ ಶತಮಾನೋತ್ಸವವನ್ನು ಆಚರಿಸಿಕೊಂಡ ಜಗತ್ತಿನ ಏಳು ಅಧ್ಬುತಗಳಲ್ಲಿ ಒಂದಾಗಿರುವ ಸ್ಥಳ ಯಾವುದು?
Ans :  ಪನಾಮಾ ಕಾಲುವೆ.

ಭಾರತದಲ್ಲಿ ಅತಿ ಹೆಚ್ಚು ನೆರೆಹಾವಳಿ ಇರುವ ನದಿ ಮುಖಜಭೂಮಿ ಯಾವುದು?
Ans :  ಬ್ರಹ್ಮಪುತ್ರ ನದಿ ಮುಖಜಭೂಮಿ.

ಆರ್ಯರು ಮತ್ತು ಪ್ರಾಚೀನ ಇರಾನಿನವರೆಲ್ಲಾ ಪೂಜಿಸುತ್ತಿದ್ದ ಏಕೈಕ ದೇವರು?
Ans :  ಅಗ್ನಿ.

' ವಿಶ್ವದ ಕಾಫಿ ಬಂದರು ' ?
Ans :  ಸ್ಯಾಂಟೋಸ್.

ಹೊಸಗನ್ನಡದ ಮೊದಲ ಸಾಮಾಜಿಕ ನಾಟಕ ಎಂದು ಚಾರಿತ್ರಿಕ ಮಹತ್ವ ಲಭಿಸಿದ ಕೃತಿ ಯಾವುದು?
Ans :  ಇಗ್ಗಪ್ಪ ಹೆಗಡೇ ವಿವಾಹ ಪ್ರಹಸನ.

'ರಾಜ್ಯದ ಅಂಗಡಿ ಹಾಗೂ ವಾಣಿಜ್ಯ ಕಟ್ಟಡಗಳ ಮುಂದಿನ ನಾಮಫಲಕ ಕನ್ನಡದಲ್ಲಿರಬೇಕು' ಎಂದು ಸಾರುವ ನಿಯಮ ಯಾವುದು?
Ans :  ಮಳಿಗೆ ಮತ್ತು ವಾಣಿಜ್ಯ ಸಂಸ್ಥೆಗಳ ನಿಯಮ 1963.

ನೈಸರ್ಗಿಕವಾಗಿ ತಯಾರಾಗುವ ಅತಿಗಟ್ಟಿಯಾದ ವಸ್ತು ಯಾವುದು ?
Ans :  ಸಿಲಿಕಾನ್ ಕಾರ್ಬೈಡ್.

ಆಸ್ಪತ್ರೆಗಳಲ್ಲಿ ಬಳಸುವ ಆಕ್ಸಿಜನ್ ಸಿಲಿಂಡರ್ ಗಳಲ್ಲಿ ಇರುವ ಅನಿಲಗಳೆಂದರೆ ' ಆಕ್ಸಿಜನ್ ಮತ್ತು:
Ans :  ಹೀಲಿಯಂ.

'ಉಭಯ ಭಾಷಾ ಚಕ್ರವರ್ತಿ' ಎಂಬ ಬಿರುದು ಯಾರಿಗಿತ್ತು ?
Ans :  ಹಸ್ತಿಮಲ್ಲ ಚಕ್ರವರ್ತಿ.

ಆರ್ಕಿಟಿಕ್ ಪ್ರಾಂತ್ಯಕ್ಕೆ ಹೋದ ಪ್ರಥಮ ಭಾರತ ತಂಡದ ನೇತೃತ್ವ ವಹಿಸಿದ್ದ ವಿಜ್ಞಾನಿ ?
Ans :  ರಸಿಕ್ ರವೀಂದ್ರ.

ಕನ್ನಡದಲ್ಲಿ ರಚನೆಗೊಂಡ ಮೊದಲ ವೈದ್ಯಕೀಯ ನಿಘಂಟು ಯಾವುದು?
Ans :   ವೈದ್ಯ ಪದಕೋಶ

ವಿಶ್ವದ ಅತ್ಯಂತ ಎತ್ತರದ ಕ್ರಿಕೇಟ್ ಮೈದಾನ ಎಲ್ಲಿದೆ?
Ans :   ಬೇಲ್.

ಪಂಚ ದ್ರಾವಿಡ ಭಾಷೆಗಳು ಯಾವುವು ?
Ans :   ತಮಿಳು, ಕನ್ನಡ, ತೆಲುಗು, ಮಲಯಾಳಂ, ತುಳು.

No comments:

Post a Comment