Monday, 23 April 2018

Current affairs

🌻 ವಿಷಯ : *ಪ್ರಚಲಿತ ಘಟನೆಗಳು* (2017)

೧)  *ಭಾರತದ ಮೊದಲ ಲಿಂಗ ಪರಿವರ್ತಕ ( transgender ) ಶಾಲೆಯಾದ " Sahaj international "ಅನ್ನು ಯಾವ ರಾಜ್ಯದಲ್ಲಿ ಆರಂಭಿಸಲಾಗಿದೆ ?*

1)   ತಮಿಳುನಾಡು
2)   ಗೋವಾ
3)  *ಕೇರಳ*
೪)  ತೆಲಂಗಾಣ

👉 ಕೆರಳ ರಾಜ್ಯದ *ಎರ್ನಾಕುಳಂ* ಜಿಲ್ಲೆಯಲ್ಲಿದೆ 👉 ಲಿಂಗ ಪರಿವರ್ತಿತ ಕಾರ್ಯಕರ್ತರು ಇಲ್ಲಿ ಹನ್ನೆರಡನೇ ತರಗತಿಯವರೆಗೆ ಉಚಿತವಾಗಿ ಓದಬಹುದು

೨)  *ಈ ಕೆಳಗಿನ ಯಾವ ಸ್ಥಳವೂ ಪ್ರತಿ ವರ್ಷ ಮೊಟ್ಟ ಮೊದಲ ಹೊಸ ವರ್ಷವನ್ನು ಆಚರಿಸಿಕೊಳ್ಳುತ್ತದೆ ?*

೧)   ಬಾಕರ್ ಐಲ್ಯಾಂಡ್
೨)   ಸಮೂಹ ದ್ವೀಪ
೩)  *ಪೆಸಿಪಿಕ್ ಐಲ್ಯಾಂಡ್*
೪)   ಅಮೆರಿಕಾ ದೇಶ

👉 ಅಮೆರಿಕದ *"ಬಾಕರ್ ಐಲೆಂಡ್"* ಮತ್ತು ಅಮೆರಿಕನ್ *"ಸಮೂವಾ ದ್ವೀಪ"*ಪ್ರಪಂಚದ ಎಲ್ಲಾ ಸ್ಥಳಗಳಿಗಿಂತ ಕೊನೆಯಲ್ಲಿ ಹೊಸ ವರ್ಷ ಆಚರಿಸಿಕೊಳುತವೆ

೩)  *ಈ ಕೆಳಗಿನ ಯಾವ ದೇಶ ಇತ್ತೀಚೆಗೆ ಹಿಂದೂ ವಿವಾಹ ಕಾಯ್ದೆಯನ್ನು ಜಾರಿಗೊಳಿಸಿತು ?*

೧)   ಅಫ್ಘಾನಿಸ್ತಾನ
೨)   ಸೌದಿ ಅರೇಬಿಯಾ
೩)   ಅಮೆರಿಕ
೪)  *ಪಾಕಿಸ್ತಾನ*

೪)  *RBI ನ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನೇಮಕಗೊಂಡವರು ಯಾರು ?*

೧)  *ಸುರೇಶ್ ಮರಂಡಿ*
೨)   ರಘುರಾಮ್ ರಾಜನ್
೩)   ಜಾನ್ ವೆಲ್ ಮೊಯ್ಲಿ
೪)   ಯಾರೂ ಅಲ್ಲ

೫)  *30 ನೇ ಅಂತಾರಾಷ್ಟ್ರೀಯ "ಗಾಳಿಪಟ ಉತ್ಸವ " ಯಾವ ರಾಜ್ಯದಲ್ಲಿ ನಡೆಯಿತು ?*

೧)  ಮಹಾರಾಷ್ಟ್ರ
೨) *ಗುಜರಾತ್*
೩)  ಉತ್ತರಪ್ರದೇಶ
೪)  ತೆಲಂಗಾಣ

೬)  *13 ನೇ ಶತಮಾನದ ಪ್ರಮುಖ ಶರಣರಲ್ಲಿ ಒಬ್ಬರಾದ " ಗುಂಡ ಬ್ರಹ್ಮಯ್ಯ ನವರ "ವಿಗ್ರಹ ಇತ್ತೀಚೆಗೆ ಈ ಕೆಳಗಿನ ಯಾವ ಸ್ಥಳದಲ್ಲಿ ದೊರೆತಿದೆ ?*

೧)   *ಮಸ್ಕಿ*
೨)   ಪಾಲ್ಕಿ ಗೊಂಡ
೩)   ಚಿತ್ರದುರ್ಗ
೪)   ಬೆಳಗಾವಿ

೭)  *ಭಾರತದ ಮೊದಲ ಅಂತಾರಾಷ್ಟ್ರೀಯ ಷೇರು ವಿನಿಮಯ ಕೇಂದ್ರ ಕೆಳಗಿನ ಯಾವ ನಗರದಲ್ಲಿ ಆರಂಭಗೊಂಡಿದೆ ?*

೧)   ಮುಂಬೈ
೩) *ಗಾಂಧಿನಗರ*
೩)   ಪುಣೆ
೪)   ನವದೆಹಲಿ

೮)  *ಅಮೆರಿಕದ ಕ್ಷಯ ರೋಗ ಜಾಗೃತಿಯ ರಾಯಭಾರಿಯಾಗಿ ಆಯ್ಕೆಯಾದ ಭಾರತೀಯ ಯಾರು ?*

೧)    ಶಾರುಖ್ ಖಾನ್
೨)  *ಅಮಿತಾಬ್ ಬಚ್ಚನ್*
೩)   ಹೃತಿಕ್ ರೋಷನ್
೪)   ಸಲ್ಮಾನ್ ಖಾನ್

೯)  *ಕೆಳಗಿನ ಯಾವ ನಗರದಲ್ಲಿ " ಇ ಗವರ್ನೆನ್ಸ್ " ಕುರಿತ ರಾಷ್ಟ್ರೀಯ ಸಮ್ಮೇಳನ ಇತ್ತೀಚೆಗೆ ನಡೆಯಿತು ?*

೧)   *ವಿಶಾಖಪಟ್ಟಣಂ*
೨)    ಹೈದರಾಬಾದ್
೩)    ವಿಜಯ್ ವಾಡ
೪)    ಜೈಪುರ್

👉 20 ನೇ ಆವೃತ್ತಿ
👉 ಧ್ಯೇಯ ವಾಕ್ಯ - *internet of things and e governance*

೧೦)  *"ಜಲ ಮಂತನ - 3 " 2017 ರ ರಾಷ್ಟ್ರೀಯ ಸಮ್ಮೇಳನ ಕೆಳಗಿನ ಯಾವ ನಗರದಲ್ಲಿ ನಡೆಯಿತು ?*

೧)    ಕೋಲ್ಕತ್ತಾ
೨)    ಬೆಂಗಳೂರು
೩)    ವಿಜಯಪುರ
೪)   *ನವದೆಹಲಿ*
👉 ನಡೆದದ್ದು - *17 ಜನೆವರಿ  2017*
👉 ಚರ್ಚೆ - *ನೀರಿನ ವಲಯದ ವಿವಿಧ ಸಮಸ್ಯೆಗಳ ಕುರಿತು*
👉 ಉದ್ಘಾಟನೆ -  *ಜಲಸಂಪನ್ಮೂಲ ಸಚಿವೆ ಉಮಾಭಾರತಿ*

೧೧)  *ಇತ್ತೀಚೆಗೆ "ಜಿಂಗ್ ಬರ್ ಸ್ಪೀಡೋಸ್ಪ್ಯಾರೋಸಮ " ಎಂಬ ಶುಂಠಿಯ ಹೊಸ ಪ್ರಭೇದವನ್ನು ಎಲ್ಲಿ ಪತ್ತೆ ಹಚ್ಚಲಾಯಿತು ?*

೧)  ಪಶ್ಚಿಮ ಘಟ್ಟಗಳು
೨)  ಈಶಾನ್ಯ ಹಿಮಾಲಯ
೩)  *ಅಂಡಮಾನ್ ನಿಕೋಬಾರ್ ದ್ವೀಪ*
೪)  ಮಧ್ಯೆ ಆಫ್ರಿಕಾ
👉  ಯಾವುದೇ ಹೊಸ ಪ್ರಭೇದದ ಸಸ್ಯ ತಳಿಗಳು *"ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ"*ಕಂಡುಬರುತ್ತವೆ ಉದಾ -ಬಾಳೆಹಣ್ಣು ಶುಂಠಿ
👉  ಯಾವುದೇ ಹೊಸ ಪ್ರಭೇದದ ಪ್ರಾಣಿ ಸೂಕ್ಷ್ಮಾಣು ಜೀವಿ ಆತ ಇತರ ಜೀವಿಗಳ ಪ್ರಬೇಧವು *"ಪಶ್ಚಿಮ ಘಟ್ಟಗಳಲ್ಲಿ"* ಕಂಡು ಬರುತ್ತವೆ

೧೨)  *2017 ರ " ರಾಷ್ಟ್ರೀಯ ಯುವಜನ ಉತ್ಸವ "ಈ ಕೆಳಗಿನ ಯಾವ ರಾಜ್ಯದಲ್ಲಿ ನಡೆಯಿತು ?*

೧)   ಪಂಜಾಬ್
೨)  *ಹರಿಯಾಣ*
೩)   ಛತ್ತೀಸ್ಗಡ
೪)   ತೆಲಂಗಾಣ
👉 ಸ್ಥಳ - *ರೊಹಟಕ*
👉 ಯಾವಾಗ - *ಜೆನೆವರಿ-12-16*
👉  *"ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವದ "*ಅಂಗವಾಗಿ ರಾಷ್ಟ್ರೀಯ ಯುವಜನ ಉತ್ಸವವನ್ನು ನಡೆಸಲಾಗುತ್ತದೆ

೧೩)  *ಇತ್ತೀಚೆಗೆ ಯಾವ ದೇಶ ತನ್ನ ಪಳೆಯುಳಿಕೆ ಇಂಧನಗಳ ಸಂಪನ್ಮೂಲ ಬಂಡವಾಳ ಹಿಂಪಡೆದ ವಿಶ್ವದ ಮೊದಲ ರಾಷ್ಟ್ರವಾಗಿ ಹೊರಹೊಮ್ಮಿದೆ ?*

೧)   ಥೈಲಾಂಡ್
೨)  *ಐರ್ಲೆಂಡ್*
೩)   ಜಪಾನ್
೪)   ಭಾರತ

೧೪)  *ಇತ್ತೀಚೆಗೆ ಕೇಂದ್ರ ಸರ್ಕಾರವು ಯಾವ ರಾಜ್ಯದಿಂದ " ದಡಾರ ರುಬೆಲ್ಲಾ ಲಸಿಕಾ ಅಭಿಯಾನವನ್ನು" ಪ್ರಾರಂಭಿಸಿತ್ತು ?*

೧)    ತಮಿಳುನಾಡು
೨)    ಮಹಾರಾಷ್ಟ್ರ
೩)  *ಕರ್ನಾಟಕ*
೪)    ಕೇರಳ

೧೫)  *ಇತ್ತೀಚೆಗೆ ಸರಕಾರಿ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಶೇ 2 ರಷ್ಟು ಮೀಸಲಾತಿ ಘೋಷಿಸಿದ ರಾಜ್ಯ ಯಾವುದು ?*

೧)  ಬಿಹಾರ್
೨) *ಜಾರ್ಖಂಡ್*
೩)  ಹರಿಯಾಣ
೪)  ಪಂಜಾಬ್

೧೬)  *ಸಬ್ಸಿಡಿ ಹಂಚಿಕೆಯ "ಹಜ್ಜ್  ನೀತಿ ಸುಧಾರಿಸಲು" ಕೇಂದ್ರ ಸರ್ಕಾರವು ಕೆಳಗಿನ ಯಾವ ಸಮಿತಿಯನ್ನು ರಚಿಸಿದೆ ?*

೧)  *ಅಫ್ಜಲ್ ಅಮಾನುಲ್ಲಾ ಕಮಿಟಿ*
೨)   ಮಹಮ್ಮದ್  ಹಿದಾಯಿತುಲ್ಲಾ ಕಮಿಟಿ
೩)   ಎಸ್ಎನ್ ರಾಜನ್ ಕಮಿಟಿ
೪)   ಸಾತ್ವಿಕ್ ಸಾಯಿರಾಜ್ ಕಮಿಟಿ

೧೭)  *ಕೆಳಗಿನ ಯಾವ ನಗರದಲ್ಲಿ "ಅಂತರರಾಷ್ಟ್ರೀಯ ವಾಯುಯಾನ ಮತ್ತು ರಕ್ಷಣಾ ಪ್ರದರ್ಶನವೂ (Aero India )" ನಡೆಯಿತು ?*

೧)   ಕೋಲ್ಕತ್ತಾ
೨)   ವಿಶಾಖಪಟ್ಟಣಂ
೩) *ಬೆಂಗಳೂರು*
೪)   ಚೆನ್ನೈ

೧೮)  *ಭಾರತದಲ್ಲೇ ಮೊದಲ ಬಾರಿಗೆ ಯುದ್ಧ ನೌಕೆಯಲ್ಲಿ ಸೌರ ಫಲಕಗಳನ್ನು ಅಳವಡಿಸಿದ ಮೊದಲ ಯುದ್ಧ ನೌಕೆ ಯಾವುದು ?*

೧)   ಐ ಎನ್ ಎಸ್ ವಿಕ್ರಾಂತ್
೨)   ಐ ಎನ್ ಎಸ್ ಮಹಾಭಾರತ್
೩)  *ಐಎನ್ಎಸ್ ಸರ್ವೇಕ್ಷಕ*
೪)   ಯಾವುದೂ ಅಲ್ಲ

೧೯)  *ಭಾರತದಲ್ಲೇ ಮೊದಲ ಬಾರಿಗೆ ನೀರಿನ ಮೇಲೆ ತೇಲುವ ಪ್ರಾಥಮಿಕ ಶಾಲೆಯನ್ನು ಸ್ಥಾಪಿಸಿದ ರಾಜ್ಯ ಯಾವುದು ?*

೧)   ಅಸ್ಸಾಂ
೨)   ನಾಗಾಲ್ಯಾಂಡ್
೩)  *ಮಣಿಪುರ*
೪)   ಅರುಣಾಚಲ ಪ್ರದೇಶ

👉  *ಲೊಕತಕ ಸರೋವರದ ಮೇಲೆ*

೨೦)  *ಕೆಳಗಿನ ಯಾವ ರಾಜ್ಯ ಸರಕಾರ ಸರಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹ ಪ್ರವೇಶ ತರಬೇತಿಯನ್ನು ಕಡ್ಡಾಯ ಮಾಡಿದೆ ?*

೧)   ತಮಿಳುನಾಡು
೨)  *ಕೇರಳ*
೩)   ಆಂಧ್ರಪ್ರದೇಶ
೪)   ತೆಲಂಗಾಣ

No comments:

Post a Comment